ಜನ ಮನದ ನಾಡಿ ಮಿಡಿತ

Advertisement

“ಮಾಸ್ಟರ್ ಗೈಸ್” ತಂಡದಿ0ದ ವಿಭಿನ್ನ ಗಣಪನ ಮೂರ್ತಿ ತಯಾರಿಕೆ

“ಮಾಸ್ಟರ್ ಗೈಸ್”, ಕುಲಶೇಖರ್, ಕೈಕಂಬ ಮಂಗಳೂರು ಇವರಿಂದ ಕಲೆಯ ಮೂಲಕ ವಿಭಿನ್ನ ಪೂಜಾ ಕಾರ್ಯ ನಡೆದಿದೆ.

24ನೇ ವರ್ಷದ ಗಣೇಶ ಚತುರ್ಥಿ ಆಚರಣೆಯನ್ನು ವಿಘ್ನೇಶ್ವರ ದೇವರ ಪಾದಕಮಲಗಳಿಗೆ ಸಮರ್ಪಿತವಾದ ಸ್ವಯಂ ನಿರ್ಮಿತ ಕಲಾ ಯೋಜನೆ “ಕಾಡಿನಲ್ಲಿ ವಿಘ್ನೇಶ್ವರನ ಪೂಜೆ” ಮೂಲಕ ಅಚರಿಸಿದ್ದಾರೆ.

18 ಸದಸ್ಯರನ್ನು ಒಳಗೊಂಡ “ಮಾಸ್ಟರ್ ಗೈಸ್” ತಂಡ ಪ್ರತಿ ವರ್ಷ ವಿಶೇಷವಾಗಿ ಗಣಪನನ್ನು ಭಜಿಸುತ್ತಾರೆ. ಇದಕ್ಕೆ ಎಲ್ಲರೂ ಸಹಕಾರವನ್ನು ನೀಡುತ್ತಿದ್ದಾರೆ.

ಈ ಕೆಲಸಕ್ಕೆ ತಂಡ ಯಾರಿಂದಲೂ ದೇಣಿಗೆ ಪಡೆಯುವುದಿಲ್ಲ. ಐದನೇ ವರ್ಷದಲ್ಲಿ ತೆಂಗಿನಕಾಯಿಯಿ0ದ ಗಣಪನನ್ನು ತಯಾರಿಸಿ, ಹತ್ತನೇ ವರ್ಷವೂ ತೆಂಗಿನಕಾಯಿ0ದ ವಿಭಿನ್ನ ಶೈಲಿಯಲ್ಲಿ ಗಣಪನನ್ನು ತಯಾರಿಸಿದ್ದಾರೆ.

15ನೇ ವರ್ಷದಲ್ಲಿ ಎಲೆಕ್ಟ್ರಿಕಲ್ ಫ್ಲೆಕ್ಸಿಬಲ್ ಪೈಪುಗಳನ್ನು ಬಳಸಿ ಗಣಪನನ್ನು ಮಾಡಿದ್ದಾರೆ.

20 ನೇ ವರ್ಷದಲ್ಲಿ, 13 ಅಡಿ ಎತ್ತರದ ಗಣೇಶನನ್ನು 20,222 ಸಂಖ್ಯೆಯ ರುದ್ರಾಕ್ಷಿ ಬೀಟ್‌ಗಳಿಂದ ತಯಾರಿಸಲಾಗಿದೆ.

Leave a Reply

Your email address will not be published. Required fields are marked *

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

error: Content is protected !!