ಜನ ಮನದ ನಾಡಿ ಮಿಡಿತ

Advertisement

ನರಿಕೊಂಬು ಗ್ರಾಮದ ಕೆದ್ದೇಲುಗುತ್ತುನಲ್ಲಿ ನಡೆದ ಅಷ್ಟಮಂಗಳ ಪ್ರಶ್ನಾಚಿಂತನೆ

ಬ0ಟ್ವಾಳ ತಾಲೂಕು ನರಿಕೊಂಬು ಗ್ರಾಮದ ಕೆದ್ದೇಲುಗುತ್ತು ಎಂಬಲ್ಲಿ ಸುಮಾರು 800 ವರ್ಷಗಳ ಇತಿಹಾಸವಿರುವ ಶ್ರೀ ನಾಲ್ಕೈತ್ತಾಯ ಹಾಗೂ ಶ್ರೀ ಪರಿವಾರ ದೈವಗಳ ಧರ್ಮ ಚಾವಡಿಯು ಅಂದಾಜು 2 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಳ್ಳಲಿದೆ.

ಈ ಬಗ್ಗೆ ಅಷ್ಟಮಂಗಳ ಪ್ರಶ್ನಾಚಿಂತನೆಯು ಪೂರ್ಣಗೊಂಡು ಪ್ರಥಮ ಹಂತವಾಗಿ ಕೆದ್ದೇಲುಗುತ್ತು ಮನೆಯಲ್ಲಿ ಪರಿಹಾರ ಕಾರ್ಯವಾಗಿ ಹೋಮ ಹವನಗಳು ಕೆದ್ದೇಲುಗುತ್ತು ಪಾಂಡಿ ಪೂಜಾರಿ ಸುವರ್ಣ ಕುಟುಂಬಸ್ಥರ ವತಿಯಿಂದ ಆದಿತ್ಯವಾರದಂದು ನಡೆಯಿತು,

ತಂತ್ರಿವರ್ಯರಾದ ನೀಲೇಶ್ವರ ಪದ್ಮನಾಭ ಉಚ್ಚಿಲತ್ತಾಯ ತಂತ್ರಿಗಳ ನೇತೃತ್ವದಲ್ಲಿ ಬೆಳಿಗ್ಗೆ ಭಾಗ್ಯ ಸೂಕ್ತ, ಸಪ್ತ ಸೂಕ್ತ, ಐಕ್ಯ ಮಂತ್ರ ಸೂಕ್ತ ಸಹಿತ ಗಣಪತಿ ಹೋಮ ಮತ್ತು 5 ಕಾಯಿ ಗಣಹೋಮ ನಡೆಯಿತು. ಸಂಜೆ ಸುದರ್ಶನ ಹೋಮ ದುರ್ಗಾನಮಸ್ಕಾರ ಪೂಜೆ ಮತ್ತು ಭೂತ ಮಾರಣ ಬಲಿ ನಡೆದಿದೆ.

ಇನ್ನೂ ಟ್ರಸ್ಟ್ ನ ಗೌರವಾಧ್ಯಕ್ಷ ಗೋಪಾಲ ಸುವರ್ಣ ಮತ್ತು ಅಧ್ಯಕ್ಷ ಜಗನ್ನಾಥ ಕಲ್ಲಡ್ಕ, ಕೊರಗಪ್ಪ ಪೂಜಾರಿ ಹಾಗೂ ಟ್ರಸ್ಟಿಗಳ ಮುಂದಾಳತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕುಟುಂಬಸ್ಥರು ಭಾಗಿಯಾಗಿದ್ರು.

Leave a Reply

Your email address will not be published. Required fields are marked *

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಅಪಘಾತ: ಒಂದೇ ಕುಟುಂಬದ ಆರು ಮಂದಿಗೆ ಗಾಯ…!

ಬಂಟ್ವಾಳ: ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತ್ಯು…!

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

error: Content is protected !!