ಜನ ಮನದ ನಾಡಿ ಮಿಡಿತ

Advertisement

ಪಿರಿಯಾಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸದಸ್ಯರ ಗೈರು ಹಾಜರಿ..??

ಪಿರಿಯಾಪಟ್ಟಣ; ರೋಟರಿ ಭವನದಲ್ಲಿ ಆಯೋಜಿಸಿದ್ದ ಗಾಂಧಿ ಜಯಂತಿ ಕಾರ್ಯಕ್ರಮ ಹಾಗೂ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮವು ಅರ್ಥಪೂರ್ಣವಾಗಿ ವರ್ಣ ರಂಜಿತವಾಗಿ ನಡೆಯಿತು.

ಜೊತೆಗೆ ಧರ್ಮಸ್ಥಳದ ಗ್ರಾಮೀಣಾಭಿವೃದ್ಧಿ ಪದಾಧಿಕಾರಿಗಳು ಕಾರ್ಯಕ್ರಮದ ಮೆರಗನ್ನು ಮತ್ತಷ್ಟು ಹೆಚ್ಚಿಸಿದರು. ಹಿರಿಯ ವಕೀಲ ಬಿ.ವಿ ದೇವೇಗೌಡ ಮಾತಾನಾಡಿ ಜವರೇಗೌಡರು ಗಾಂಧೀಜಿ ಬಗ್ಗೆ ಸವಿವರವಾಗಿ ಮಾತನಾಡಿ ಪ್ರಸ್ತುತ ಸನ್ನಿವೇಷದಲ್ಲಿ ಜಗತ್ತಿನಲ್ಲಿ. ಶಾಂತಿ ನೆಲೆಸಬೇಕಾದರೆ ಗಾಂಧೀಜಿಯ ಅಹಿಂಸಾ ತತ್ವದಿಂದ ಮಾತ್ರ ಸಾಧ್ಯ ಎಂದರು. ಅಧ್ಯಕ್ಷರಾದ ರಾಜೇಗೌಡ ಅವರು ಗಾಂಧಿ ಜಯಂತಿಯ ಮಹತ್ವದ ಬಗ್ಗೆ ಅರಿವು ಮೂಡಿಸಿದರು.

ಹಿರಿಯ ನಾಗರಿಕರಾದ ಮಹಮದ್ ಹಾಗೂ ಸಾವಿತ್ರಮ್ಮ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಅವರಿಗೆ ಹಣ್ಣು ಹಂಪಲದ ಜೊತೆಗೆ ಅಗತ್ಯ ಔಷದೋಪಚಾರಕ್ಕೆ ಸ್ವಲ್ಪ ಹಣ ನೀಡಿ , ಅವರಿಗೆ ಮನೋಸ್ಥೈರ್ಯ ಹೆಚ್ಚಿಸಿ ವೃದ್ಧಾಪ್ಯದ ಸಹಜತೆಯ ಬಗ್ಗೆ ಅರಿವು ಮೂಡಿಸಲಾಯಿತು. ಕಾರ್ಯದರ್ಶಿ ಹೆಗ್ಗಡೆ ವಂದನಾರ್ಪಣೆ ಮಾಡಿದರು. ಈ ಕಾರ್ಯ ಕ್ರಮಕ್ಕೆ Dr ಪ್ರಕಾಶ್ ಬಾಬು ಸಾರ್ ಸಹಕಾರ ನೀಡಿದರು.

ಪಿರಿಯಾಪಟ್ಟಣದ ಸದಸ್ಯರ ಗೈರು ಎದ್ದು ಕಾಣುತ್ತಿತ್ತು.

Leave a Reply

Your email address will not be published. Required fields are marked *

ಉಡುಪಿ: ಅಪಾರ್ಟ್‌ಮೆಂಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆ

ಮಂಗಳೂರು: ಮಂಗಳೂರಿನಲ್ಲಿ ಆ.13ರಂದು ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಮೊದಲ ಶಾಖೆ ಆರಂಭ

ಮಂಗಳೂರು: ಕದ್ರಿ ಬಂಜನ್‌ ಕ್ಷೇತ್ರದಲ್ಲಿ ನಿವೃತ್ತ ವೀರ ಯೋಧರು, ವೀರನಾರಿಯರಿಗೆ ಸನ್ಮಾನ…!

ಮಂಗಳೂರು: ಡಿಸಿ ಮನ್ನಾ ಭೂಮಿ ಹಂಚಿಕೆಗೆ ಆಗ್ರಹ: ಒಂದು ತಿಂಗಳಲ್ಲಿ ಸಮಸ್ಯೆ ಬಗೆಹರಿಸದಿದ್ದರೆ ಉಗ್ರ ಹೋರಾಟ…!

ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ಜಖಂ; ಲಕ್ಷಾಂತರ ರೂ. ನಷ್ಟ

ತೊಕ್ಕೊಟ್ಟು: ಬಾರ್ ಬಳಿ ತಲವಾರು ಬೀಸಿ ಆತಂಕ ಸೃಷ್ಟಿಸಿದ ರೌಡಿಶೀಟರ್ ಬಂಧನ…!

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

error: Content is protected !!