ಜನ ಮನದ ನಾಡಿ ಮಿಡಿತ

Advertisement

ಪಿರಿಯಾಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸದಸ್ಯರ ಗೈರು ಹಾಜರಿ..??

ಪಿರಿಯಾಪಟ್ಟಣ; ರೋಟರಿ ಭವನದಲ್ಲಿ ಆಯೋಜಿಸಿದ್ದ ಗಾಂಧಿ ಜಯಂತಿ ಕಾರ್ಯಕ್ರಮ ಹಾಗೂ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮವು ಅರ್ಥಪೂರ್ಣವಾಗಿ ವರ್ಣ ರಂಜಿತವಾಗಿ ನಡೆಯಿತು.

ಜೊತೆಗೆ ಧರ್ಮಸ್ಥಳದ ಗ್ರಾಮೀಣಾಭಿವೃದ್ಧಿ ಪದಾಧಿಕಾರಿಗಳು ಕಾರ್ಯಕ್ರಮದ ಮೆರಗನ್ನು ಮತ್ತಷ್ಟು ಹೆಚ್ಚಿಸಿದರು. ಹಿರಿಯ ವಕೀಲ ಬಿ.ವಿ ದೇವೇಗೌಡ ಮಾತಾನಾಡಿ ಜವರೇಗೌಡರು ಗಾಂಧೀಜಿ ಬಗ್ಗೆ ಸವಿವರವಾಗಿ ಮಾತನಾಡಿ ಪ್ರಸ್ತುತ ಸನ್ನಿವೇಷದಲ್ಲಿ ಜಗತ್ತಿನಲ್ಲಿ. ಶಾಂತಿ ನೆಲೆಸಬೇಕಾದರೆ ಗಾಂಧೀಜಿಯ ಅಹಿಂಸಾ ತತ್ವದಿಂದ ಮಾತ್ರ ಸಾಧ್ಯ ಎಂದರು. ಅಧ್ಯಕ್ಷರಾದ ರಾಜೇಗೌಡ ಅವರು ಗಾಂಧಿ ಜಯಂತಿಯ ಮಹತ್ವದ ಬಗ್ಗೆ ಅರಿವು ಮೂಡಿಸಿದರು.

ಹಿರಿಯ ನಾಗರಿಕರಾದ ಮಹಮದ್ ಹಾಗೂ ಸಾವಿತ್ರಮ್ಮ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಅವರಿಗೆ ಹಣ್ಣು ಹಂಪಲದ ಜೊತೆಗೆ ಅಗತ್ಯ ಔಷದೋಪಚಾರಕ್ಕೆ ಸ್ವಲ್ಪ ಹಣ ನೀಡಿ , ಅವರಿಗೆ ಮನೋಸ್ಥೈರ್ಯ ಹೆಚ್ಚಿಸಿ ವೃದ್ಧಾಪ್ಯದ ಸಹಜತೆಯ ಬಗ್ಗೆ ಅರಿವು ಮೂಡಿಸಲಾಯಿತು. ಕಾರ್ಯದರ್ಶಿ ಹೆಗ್ಗಡೆ ವಂದನಾರ್ಪಣೆ ಮಾಡಿದರು. ಈ ಕಾರ್ಯ ಕ್ರಮಕ್ಕೆ Dr ಪ್ರಕಾಶ್ ಬಾಬು ಸಾರ್ ಸಹಕಾರ ನೀಡಿದರು.

ಪಿರಿಯಾಪಟ್ಟಣದ ಸದಸ್ಯರ ಗೈರು ಎದ್ದು ಕಾಣುತ್ತಿತ್ತು.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!