ಜನ ಮನದ ನಾಡಿ ಮಿಡಿತ

Advertisement

ಸೇವಾದಳದಿಂದ ಸ್ವಚ್ಛ ಭಾರತ ಅಭಿಯಾನ ಕಾರ್ಯಕ್ರಮ

ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ 2015-2016ನೇ ಸಾಲಿನಲ್ಲಿ ಪ್ರಾರಂಭವಾಗಿತ್ತು. ಈ ಅಭಿಯಾನವು ಅಧಿಕೃತವಾಗಿ 2 ಅಕ್ಟೋಬರ್ 2014ರಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭಮಾಡಿದರು.


ಬೆ0ಗಳೂರು ಬಂಟರ ಸಂಘದ ಸಮಾಜ ಸೇವಾ ಸಮಿತಿ ಮತ್ತು ಸೇವಾದಳದಿಂದ ಸ್ವಚ್ಛ ಭಾರತ ಅಭಿಯಾನ ಕಾರ್ಯಕ್ರಮ ಆಯೋಜಿಸಲಾಯಿತು.ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರು, ಕಾರ್ಯದರ್ಶಿಗಳು, ಉಪಾಧ್ಯಕ್ಷರುಗಳು, ಖಜಾಂಚಿಯರು, ಜೊತೆ ಕಾರ್ಯದರ್ಶಿಯವರು, ಕಾರ್ಯಕಾರಿ ಸಮಿತಿ ಸದಸ್ಯರು, ಬಂಟ್ಸ್ ಸೇವಾದಳ ಛೇರ್ ಪರ್ಸನ್ ಉಮೇಶ್ ಕುಮಾರ್ ಶೆಟ್ಟಿ, ಸಂಘದ ಸದಸ್ಯರು, ಸಮಾಜ ಸೇವಾ ಸಮಿತಿ ಮತ್ತು ಸೇವಾದಲದ ಛೇರ್ ಪರ್ಸನ್ ಹಾಗೂ ಸಮಿತಿಯ ಸದಸ್ಯರುಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಅಪಘಾತ: ಒಂದೇ ಕುಟುಂಬದ ಆರು ಮಂದಿಗೆ ಗಾಯ…!

ಬಂಟ್ವಾಳ: ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತ್ಯು…!

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

error: Content is protected !!