ಜನ ಮನದ ನಾಡಿ ಮಿಡಿತ

Advertisement

ಸಾಧನ ಅಶ್ರೀತ್‌ಗೆ ಮಹಾತ್ಮ ಗಾಂಧಿ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ

ಕಾರ್ಕಳ : ಸುಮೇಧ ಫ್ಯಾಷನ್ ಇನ್ಸ್ಟಿಟ್ಯೂಟ್ ಕಾರ್ಕಳ ಇದರ ಸಂಸ್ಥಾಪಕಿ ಸಾಧನ ಜಿ ಅಶ್ರೀತ್‌ ಮಹಾತ್ಮಾ ಗಾಂಧಿ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ ಆಯ್ಕೆಯಾಗಿದ್ದಾರೆ.
ಜನಸ್ನೇಹಿ ಫೌಂಡೇಶನ್ (ರಿ) ಹಾಗೂ ಶ್ರೀನಿಧಿ ಫೌಂಡೇಶನ್‌ (ರಿ) ಇವರ ಸಹಯೋಗದಲ್ಲಿ ಭಾನುವಾರ ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಭವನ, ಆರ್. ಎನ್. ಶೆಟ್ಟಿ ಕ್ರೀಡಾಂಗಣದ ಹತ್ತಿರ ಮಹಾತ್ಮ ಗಾಂಧಿ ಜಯಂತ್ಯೋತ್ಸವ 2023-24ನೇ ಸಾಲಿನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಾಧನ ಅಶ್ರೀತ ಇವರಿಗೆ ಮಹಾತ್ಮಾ ಗಾಂಧಿ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಗುವುದು.



ಸಾಧನ ಜಿ. ಆಶ್ರೀತರವರು ಫ್ಯಾಷನ್ ಡಿಸೈನರ್, ಧಾರಾವಾಹಿ, ಚಲನ ಚಿತ್ರ, ವಸ್ತ್ರ ವಿನ್ಯಾಸ ಕ್ಷೇತ್ರದಲ್ಲಿ ಮಹಿಳೆಯರು ಸ್ವಾವಲಂಬನೆ ಸಾಧಿಸಲು ರಾಜ್ಯಾದ್ಯಂತ ಕಾರ್ಯಕ್ರಮ ನೀಡಿದ್ದಾರೆ ಹಾಗೂ ಸರ್ಕಾರ ಮತ್ತು ಸ್ಥಳೀಯ ಸಂಸ್ಥೆಗಳಿಗೆ ಮಹಿಳೆ ಸ್ವಾವಲಂಬನೆ ಬದುಕು ಕಟ್ಟಿಕೊಳ್ಳಲು ಅವಕಾಶ ನೀಡಿದ್ದಾರೆ.

ನಾಡು, ನುಡಿ, ಸಂಸ್ಕೃತಿ, ಕಲೆ,ಶಿಕ್ಷಣ ಹಾಗೂ ಸಮಾಜ ಕ್ಷೇತ್ರದಲ್ಲಿನ ತಮ್ಮ ಅಮೂಲ್ಯವಾದ ಸೇವೆಯನ್ನು ಪರಿಗಣಿಸಿ ಅವರಿಗೆ ಗಾಂಧಿ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿಯನ್ನು ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಶ್ರೀನಿಧಿ ಫೌಂಡೇಶನ್ ಗೌರವಾಧ್ಯಕ್ಷರಾದ ಡಾ. ಮಂಜುನಾಥ ಎನ್. ಶಿವಣ್ಣನವರ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!