ಜನ ಮನದ ನಾಡಿ ಮಿಡಿತ

Advertisement

ವಿಕಲಚೇತನ ವಿದ್ಯಾರ್ಥಿಗಳಿಗೆ ಸಾಧನಾ ಸಲಕರಣೆ ವಿತರಣೆ

ಮೂಡುಬಿದಿರೆ: ಕ್ಷೇತ್ರ ಸಮನ್ವಯ ಸಂಪನ್ಮೂಲ ಕೇಂದ್ರ ಮೂಡುಬಿದಿರೆ ಇಲ್ಲಿ ಮಂಗಳವಾರ ವಲಯದ 15 ವಿಕಲಚೇತನ ವಿದ್ಯಾರ್ಥಿಗಳಿಗೆ ಸಾಧನ ಸಲಕರಣೆಗಳನ್ನು ವಿತರಿಸಲಾಯಿತು.


ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್ ಅವರು ಸಾಧನ ಸಲಕರಣೆ ವಿತರಿಸಿ ಮಾತನಾಡಿ ಪೋಷಕರು ತಮ್ಮ ಮಕ್ಕಳಿಗೆ ಮತ್ತಷ್ಟು ಉತ್ತೇಜನ ನೀಡಿ ಈ ಮಕ್ಕಳು ಮುಖ್ಯವಾಹಿನಿ ಬರುವಂತೆ ಮಾಡಬೇಕು. ಸರ್ಕಾರದ ವ್ಯವಸ್ಥೆ ಮತ್ತು ಇಲಾಖೆಯ ಅಧಿಕಾರಿಗಳೊಂದಿಗೆ ಸಹಯೋಗದಿಂದ ಸಲಕರಣೆಗಳ ಸದುಪಯೋಗ ಪಡೆದುಕೊಳ್ಳಬೇಕೆಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ರಾಜಶ್ರೀ ಬಿ.,ಪತ್ರಾಂಕಿತ ವ್ಯವಸ್ಥಾಪಕರಾದ ನರೇಶ್ ನಾಯಕ್, ಕ್ಷೇತ್ರ ಸಮನ್ವಯಾಧಿಕಾರಿಗಳಾದ ಸೌಮ್ಯ ಎನ್.,ನಗರ ಪುನರ್ವಸತಿ ಕಾರ್ಯಕರ್ತೆ ಕುಮಾರಿ ಸವಿತಾ, ಕ.ರಾ.ಸ.ನೌ.ಸಂಘದ ಅಧ್ಯಕ್ಷ ನಾಗೇಶ್ ಎಸ್. ರವರು ಉಪಸ್ಥಿತರಿದ್ದರು.


ಬಿ.ಐ.ಈ.ಆರ್.ಟಿ ಸುಶೀಲಾರವರು ಪ್ರಾಸ್ತಾವಿಕ ಮಾತುಗಳನ್ನಾಡಿದ್ದರು. ಬಿ.ಐ.ಈ.ಆರ್.ಟಿ. ಜ್ಯೋತಿ ಡಿಸೋಜ ವಿದ್ಯಾರ್ಥಿಗಳ ಪಟ್ಟಿ ವಾಚಿಸಿದ್ದರು. ಬಿ.ಐ.ಈ.ಆರ್.ಟಿ. ಫ್ಲೇವಿ ಡಿಸೋಜ ಕಾರ್ಯಕ್ರಮ ನಿರೂಪಿಸಿದ್ದರು.ಸಿ.ಆರ್.ಪಿ‌ಗಳಾದ ಆದರ್ಶ, ದಿನಕರ, ಮಹೇಶ್ವರಿ ಎನ್.,ನಾಗರತ್ನ ಶಿರೂರು ಸಹಕರಿಸಿದ್ದರು.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!