ಜನ ಮನದ ನಾಡಿ ಮಿಡಿತ

Advertisement

ಶ್ರೀ ವಿದ್ಯಾ ವಿನಾಯಕ ಯುವಕ ಮಂಡಲ (ರಿ) ಹಳೆಯಂಗಡಿ ವತಿಯಿಂದ ರೇಬಿಸ್, ಮಲೇರಿಯಾ ಮತ್ತು ಡೆಂಗ್ಯೂ ರೋಗದ ಬಗ್ಗೆ ಮಾಹಿತಿ

ಮುಲ್ಕಿ: ಆದಿತ್ಯವಾರ ಸಂಜೆ ಗಂಟೆ 4.00 ರಿಂದ 5.00 ರವರೆಗೆ ಯುವಕ ಮಂಡಲದ ಸಭಾಂಗಣದಲ್ಲಿ ಕಿಶೋರ – ಕಿಶೋರಿ ಸಂಘದ ವಿದ್ಯಾರ್ಥಿಗಳಿಗೆ ರೇಬಿಸ್, ಮಲೇರಿಯಾ ಮತ್ತು ಡೆಂಗ್ಯೂ ರೋಗದ ಬಗ್ಗೆ ಮಾಹಿತಿಯನ್ನು ಪ್ರಾಥಮಿಕ ಆರೋಗ್ಯ ಕೇಂದ್ರ ಸುರತ್ಕಲ್ ಇದರ ಹಿರಿಯ ಆರೋಗ್ಯ ಅಧಿಕಾರಿ ಶ್ರೀಮತಿ ಗೀತಾ ಇವರು ನೀಡಿದರು.

ಈ ಸಂದರ್ಭದಲ್ಲಿ ಯುವಕ ಮಂಡಲದ ಅಧ್ಯಕ್ಷರಾದ ಶ್ರೀ ನಾಗೇಶ್ ಟಿ ಜಿ, ಮಾಜಿ ಅಧ್ಯಕ್ಷರಾದ ಶ್ರೀ ಯತೀಶ್ ಕೋಟ್ಯಾನ್, ಯುವತಿ ಮಂಡಲದ ಪ್ರಧಾನ ಕಾರ್ಯದರ್ಶಿ ಕುಮಾರಿ ದಿವ್ಯಶ್ರೀ ಕೋಟ್ಯಾನ್, ಹಾಗೂ ಯುವಕ ಯುವತಿ ಮಂಡಲದ ಸದಸ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!