ಜನ ಮನದ ನಾಡಿ ಮಿಡಿತ

Advertisement

ಸಸಿಹಿತ್ಲು ಶ್ರೀ ಭಗವತೀ ತೀಯಾ ಸಂಘ ಕದಿಕೆ ಭಂಡಾರ ಮಂದಿರ ಇದರ ನೂತನ ಅಧ್ಯಕ್ಷರಾಗಿ ಸುರೇಶ್ ಕೆ ಬಂಗೇರಾ ಒಂಬತ್ತನೇ ಬಾರಿಗೆ ಮರು ಆಯ್ಕೆ

ಸಸಿಹಿತ್ಲು ಶ್ರೀ ಭಗವತೀ ತೀಯಾ ಸಂಘದ 15ನೇ ವಾರ್ಷಿಕೋತ್ಸವ ಸಂದರ್ಭದಲ್ಲಿ ಹಿರಿಯರ ಸಮ್ಮುಖದಲ್ಲಿ ಸಂಘದ ಹೊಸ ಪದಾಧಿಕಾರಿಗಳ ಆಯ್ಕೆ ನಡೆಯಿತು.

ಸಂಘದ ಗೌರವ ಅಧ್ಯಕ್ಷರಾಗಿ ಗೀತಾ ಪಿ ಕುಮಾರ್ ಇವರನ್ನು ಆಯ್ಕೆ ಮಾಡಲಾಯಿತು. ಸಂಘದ ಅಧ್ಯಕ್ಷರಾಗಿ ಸುರೇಶ್ ಕೆ ಬಂಗೇರಾ ಇವರನ್ನು ಒಂಬತ್ತನೇ ಬಾರಿಗೆ ಅವಿರೋಧ ಆಯ್ಕೆ ಮಾಡಲಾಯಿತು.


ಪ್ರಧಾನ ಕಾರ್ಯದರ್ಶಿಯಾಗಿ ಶ್ರೀ ರಮೇಶ್ ಬಂಗೇರ ಜೊತೆ ಕಾರ್ಯದರ್ಶಿಯಾಗಿ ನಿತಿನ್ ಕದಿಕೆ ಮತ್ತು ಶ್ರೀಮತಿ ಶ್ವೇತಾ ಸುರೇಶ್ ಆಯ್ಕೆಯಾದರು.


ಕೋಶಾಧಿಕಾರಿಯಾಗಿ ನಲಿನಿ ಬಂಗೇರ ಜೊತೆ ಕೋಶಾಧಿಕಾರಿಯಾಗಿ ವಿದ್ಯಾ,ಶ್ರೀಮತಿ ಸುಮಿತ್ರ, ಆಶಿಶ್ ಬಂಗೇರ,ಆಂತರಿಕ ಲೆಕ್ಕಪರಿಶೋಧಕರಾಗಿ ಮಿಥುನ್ ಬಂಗೇರ ಮತ್ತು ಸಂಧ್ಯಾರಾಜೇಶ್, ಸಾಂಸ್ಕೃತಿಕ ಕಾರ್ಯದರ್ಶಿ ಸಂದೀಪ್ ಕೆರೆಕಾಡು, ಮಾಲತಿ ಬೊಳ್ಳೂರು, ಅಕ್ಷಯ ಸೌಮ್ಯ, ಶ್ರಾವ್ಯ ನಿತಿನ್ ಮತ್ತು ಕ್ರೀಡಾ ಕಾರ್ಯದರ್ಶಿಯಾಗಿ ದೀಪಕ್ ಬಂಗೇರ ಕದಿಕೆ . ದಿನೇಶ್ ಗುಜರಾನ್, ಜಯಂತಿ,ಹರ್ಷ ಇವರ ಆಯ್ಕೆ ಮಾಡಲಾಯಿತು.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!