ಜನ ಮನದ ನಾಡಿ ಮಿಡಿತ

Advertisement

ಸಸಿಹಿತ್ಲು ಶ್ರೀ ಭಗವತೀ ತೀಯಾ ಸಂಘ ಕದಿಕೆ ಭಂಡಾರ ಮಂದಿರ ಇದರ ನೂತನ ಅಧ್ಯಕ್ಷರಾಗಿ ಸುರೇಶ್ ಕೆ ಬಂಗೇರಾ ಒಂಬತ್ತನೇ ಬಾರಿಗೆ ಮರು ಆಯ್ಕೆ

ಸಸಿಹಿತ್ಲು ಶ್ರೀ ಭಗವತೀ ತೀಯಾ ಸಂಘದ 15ನೇ ವಾರ್ಷಿಕೋತ್ಸವ ಸಂದರ್ಭದಲ್ಲಿ ಹಿರಿಯರ ಸಮ್ಮುಖದಲ್ಲಿ ಸಂಘದ ಹೊಸ ಪದಾಧಿಕಾರಿಗಳ ಆಯ್ಕೆ ನಡೆಯಿತು.

ಸಂಘದ ಗೌರವ ಅಧ್ಯಕ್ಷರಾಗಿ ಗೀತಾ ಪಿ ಕುಮಾರ್ ಇವರನ್ನು ಆಯ್ಕೆ ಮಾಡಲಾಯಿತು. ಸಂಘದ ಅಧ್ಯಕ್ಷರಾಗಿ ಸುರೇಶ್ ಕೆ ಬಂಗೇರಾ ಇವರನ್ನು ಒಂಬತ್ತನೇ ಬಾರಿಗೆ ಅವಿರೋಧ ಆಯ್ಕೆ ಮಾಡಲಾಯಿತು.


ಪ್ರಧಾನ ಕಾರ್ಯದರ್ಶಿಯಾಗಿ ಶ್ರೀ ರಮೇಶ್ ಬಂಗೇರ ಜೊತೆ ಕಾರ್ಯದರ್ಶಿಯಾಗಿ ನಿತಿನ್ ಕದಿಕೆ ಮತ್ತು ಶ್ರೀಮತಿ ಶ್ವೇತಾ ಸುರೇಶ್ ಆಯ್ಕೆಯಾದರು.


ಕೋಶಾಧಿಕಾರಿಯಾಗಿ ನಲಿನಿ ಬಂಗೇರ ಜೊತೆ ಕೋಶಾಧಿಕಾರಿಯಾಗಿ ವಿದ್ಯಾ,ಶ್ರೀಮತಿ ಸುಮಿತ್ರ, ಆಶಿಶ್ ಬಂಗೇರ,ಆಂತರಿಕ ಲೆಕ್ಕಪರಿಶೋಧಕರಾಗಿ ಮಿಥುನ್ ಬಂಗೇರ ಮತ್ತು ಸಂಧ್ಯಾರಾಜೇಶ್, ಸಾಂಸ್ಕೃತಿಕ ಕಾರ್ಯದರ್ಶಿ ಸಂದೀಪ್ ಕೆರೆಕಾಡು, ಮಾಲತಿ ಬೊಳ್ಳೂರು, ಅಕ್ಷಯ ಸೌಮ್ಯ, ಶ್ರಾವ್ಯ ನಿತಿನ್ ಮತ್ತು ಕ್ರೀಡಾ ಕಾರ್ಯದರ್ಶಿಯಾಗಿ ದೀಪಕ್ ಬಂಗೇರ ಕದಿಕೆ . ದಿನೇಶ್ ಗುಜರಾನ್, ಜಯಂತಿ,ಹರ್ಷ ಇವರ ಆಯ್ಕೆ ಮಾಡಲಾಯಿತು.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!