ಜನ ಮನದ ನಾಡಿ ಮಿಡಿತ

Advertisement

ಕಾಸರಗೋಡು: ಕಾಟುಕುಕ್ಕೆ ಕ್ಷೇತ್ರದಲ್ಲಿ ಕುದುಕ್ಕೊಳಿ ಹವ್ವಾ ಹಸನ್ ಪೌಂಡೇಶನ್ ನ “ಪ್ರಕೃತಿಯೊಂದಿಗೆ ಮೈತ್ರಿ” ಅಭಿಯಾನ

ಪೆರ್ಲ: ಕುದುಕ್ಕೊಳಿ ಹವ್ವಾ ಹಸನ್ ಪೌಂಡೇಶನ್ ವತಿಯಿಂದ ನಡೆಸುತ್ತಿರುವ “ಪ್ರಕೃತಿಯೊಂದಿಗೆ ಮೈತ್ರಿ” ಅಭಿಯಾನದಂತೆ ಕಾಟುಕುಕ್ಕೆ ಶ್ರೀ ಸುಬ್ರಾಯ ದೇವಸ್ಥಾನದ ಜಮೀನಿನಲ್ಲಿ ಉಚಿತವಾಗಿದೇಸೀ ಹಣ್ಣುಗಳ ಗಿಡಗಳನ್ನು ನೆಡಲಾಯಿತು.

ಹವ್ವಾ ಹಸನ್ ಪೌಂಡೇಶನ್ ನ ಸ್ಥಾಪಕ, ಅಬುದಾಬಿ ಇಂಡಿಯನ್ ಶಾಲೆಯ ಕಾರ್ಯದರ್ಶಿ, ಸಾಮಾಜಿಕ ಮುಂದಾಳು ಅಬ್ದುಲ್ ಮದುಮೂಲೆ ಗಿಡ ನೆಡುವ ಮೂಲಕ ಸಾಮಾಜಿಕ ಕಳಕಳಿಗೆ ಹೊಸ ಭಾಷ್ಯ ಬರೆದರು. ಭೂಮಿಯ ತಾಪಮಾನ ಹಾಗೂ ಮನುಷ್ಯನ ಬದುಕಿಗೆ ಹಸಿರು ವಾತವರಣ ಉಸಿರಾಗಬೇಕಿದ್ದು ಜಾತಿ ಮತ ಧರ್ಮ ಬೇಧ ಭಾವ ತೊರೆದು ಎಲ್ಲರೂ ಇದರ ಸಂರಕ್ಷಣೆ ಹಾಗೂ ಉಳಿವಿಕೆಗೆ ಪ್ರಯತ್ನ ಪಟ್ಟಲ್ಲಿ ಮುಂದಿನ ತಲೆಮಾರಿಗೆ ಇದೊಂದು ಉದಾತ್ತ ಕೊಡುಗೆಯಾಗಬಲ್ಲುದು ಎಂದು ಅವರು ಅಭಿಪ್ರಾಯಪಟ್ಟರು.

ಶ್ರೀ ಸುಬ್ರಾಯ ದೇವಸ್ಥಾನ ಆಡಳಿತ ಮೊಕ್ತೇಸರ ಪಡ್ಡಂಬೈಲು ಗುತ್ತುತಾರನಾಥ ರೈ ಕಾಟುಕುಕ್ಕೆ, ಕ್ಷೇತ್ರ ಆಡಳಿತ ಸಮಿತಿ ಟ್ರಸ್ಟಿ ರಿತೇಶ್ ಕಿರಣ್, ಸುಧಾಕರ ಕಲ್ಲಗದ್ದೆ ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!