ಜನ ಮನದ ನಾಡಿ ಮಿಡಿತ

Advertisement

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿದ ಬಾಲಕಿ


ಮೂಡುಬಿದಿರೆ: ತಾಲೂಕಿನ ತೆಂಕಮಿಜಾರು ಗ್ರಾ.ಪಂ.ವ್ಯಾಪ್ತಿಯ ಅಶ್ವತ್ಥಪುರ ದ 13 ರ ಹರೆಯದ ಬಾಲಕಿಯೋರ್ವಳು ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.


ಅಶ್ವತ್ಥಪುರ ಮೂಡುಪಲ್ಲ ಮನೆಯ ಜೋಯ್ ಐವನ್ ಡಿ’ಸೋಜ-ವಿನೋದ ದಂಪತಿಯ ಪುತ್ರಿಯಾಗಿರುವ ಜೆಸ್ವಿಟಾ ಡಿ’ಸೋಜಾ ತನ್ನ ಉದ್ದನೆಯ ಕೂದಲಿನ ಅರ್ಧದಷ್ಟನ್ನು ಕತ್ತರಿಸಿ ಕ್ಯಾನ್ಸರ್ ರೋಗಿಗಳಿಗೆ ದಾನ ಮಾಡಿದಾಕೆ.


ಪತ್ರಿಕೆ ಸಹಿತ ಇತರ ಮಾಧ್ಯಗಳಲ್ಲಿ ಕೆಲ ದಾನಿಗಳು ಕ್ಯಾನ್ಸರ್ ಪೀಡಿತರಿಗೆ ಕೂದಲನ್ನು ನೀಡಿ ಸಹಕಾರ ನೀಡುತ್ತಿರುವುದನ್ನು ಗಮನಿಸಿರುವ ಜೊಸ್ವಿಟಾ ತಾನು ಕೂಡಾ ಕ್ಯಾನ್ಸರ್ ಪೀಡಿತರಿಗೆ ಕೂದಲನ್ನು ನೀಡಿ ಸಹಾಯ ಮಾಡಬೇಕೆಂಬ ಸಂಕಲ್ಪವನ್ನು ಕೈಗೊಂಡಿದ್ದಳು ಅದರಂತೆ ಬೆಳ್ಮಣಿನ ಹ್ಯೂಮಾನಿಟಿ ಸಂಸ್ಥೆಗೆ ತನ್ನ ಕೇಶವನ್ನು ನೀಡಿ ಗಮನ ಸೆಳೆದಿದ್ದಾರೆ.
ಹ್ಯುಮಾನಿಟಿ ಸಂಸ್ಥೆಯು ಕೂದಲನ್ನು ಕ್ಯಾನ್ಸರ್ ರೋಗಿಗೆ ಕೂದಲನ್ನು ತಲುಪಿಸಲಿದೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!