ಜನ ಮನದ ನಾಡಿ ಮಿಡಿತ

Advertisement

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿದ ಬಾಲಕಿ


ಮೂಡುಬಿದಿರೆ: ತಾಲೂಕಿನ ತೆಂಕಮಿಜಾರು ಗ್ರಾ.ಪಂ.ವ್ಯಾಪ್ತಿಯ ಅಶ್ವತ್ಥಪುರ ದ 13 ರ ಹರೆಯದ ಬಾಲಕಿಯೋರ್ವಳು ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.


ಅಶ್ವತ್ಥಪುರ ಮೂಡುಪಲ್ಲ ಮನೆಯ ಜೋಯ್ ಐವನ್ ಡಿ’ಸೋಜ-ವಿನೋದ ದಂಪತಿಯ ಪುತ್ರಿಯಾಗಿರುವ ಜೆಸ್ವಿಟಾ ಡಿ’ಸೋಜಾ ತನ್ನ ಉದ್ದನೆಯ ಕೂದಲಿನ ಅರ್ಧದಷ್ಟನ್ನು ಕತ್ತರಿಸಿ ಕ್ಯಾನ್ಸರ್ ರೋಗಿಗಳಿಗೆ ದಾನ ಮಾಡಿದಾಕೆ.


ಪತ್ರಿಕೆ ಸಹಿತ ಇತರ ಮಾಧ್ಯಗಳಲ್ಲಿ ಕೆಲ ದಾನಿಗಳು ಕ್ಯಾನ್ಸರ್ ಪೀಡಿತರಿಗೆ ಕೂದಲನ್ನು ನೀಡಿ ಸಹಕಾರ ನೀಡುತ್ತಿರುವುದನ್ನು ಗಮನಿಸಿರುವ ಜೊಸ್ವಿಟಾ ತಾನು ಕೂಡಾ ಕ್ಯಾನ್ಸರ್ ಪೀಡಿತರಿಗೆ ಕೂದಲನ್ನು ನೀಡಿ ಸಹಾಯ ಮಾಡಬೇಕೆಂಬ ಸಂಕಲ್ಪವನ್ನು ಕೈಗೊಂಡಿದ್ದಳು ಅದರಂತೆ ಬೆಳ್ಮಣಿನ ಹ್ಯೂಮಾನಿಟಿ ಸಂಸ್ಥೆಗೆ ತನ್ನ ಕೇಶವನ್ನು ನೀಡಿ ಗಮನ ಸೆಳೆದಿದ್ದಾರೆ.
ಹ್ಯುಮಾನಿಟಿ ಸಂಸ್ಥೆಯು ಕೂದಲನ್ನು ಕ್ಯಾನ್ಸರ್ ರೋಗಿಗೆ ಕೂದಲನ್ನು ತಲುಪಿಸಲಿದೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!