ಜನ ಮನದ ನಾಡಿ ಮಿಡಿತ

Advertisement

ಹಳೆಯಂಗಡಿ: ಶೌರ್ಯ ಜಾಗರಣ ರಥಯಾತ್ರೆಗೆ ಪುಷ್ಪಾರ್ಚನೆಯ ಸ್ವಾಗತ

ವಿಶ್ವಹಿಂದು ಪರಿಷತ್ ಬಜರಂಗದಳ ಕರ್ನಾಟಕ ವತಿಯಿಂದ ಮಂಗಳೂರಿನಿಂದ ಉಡುಪಿಗೆ ಹೊರಡುವ ಶೌರ್ಯ ಜಾಗರಣ ರಥಯಾತ್ರೆಯನ್ನು ಹಳೆಯಂಗಡಿ ಜಂಕ್ಷನ್ ಬಳಿ ಪುಷ್ಪಾರ್ಚನೆ ಮಾಡಿ ಸ್ವಾಗತಿಸಲಾಯಿತು.

ಈ ಸಂದರ್ಭ ಹಳೆಯಂಗಡಿ ಪಂಚಾಯತ್ ಅಧ್ಯಕ್ಷೆ ಪೂರ್ಣಿಮ, ಉಪಾಧ್ಯಕ್ಷೆ ಚಂದ್ರಿಕಾ, ಸದಸ್ಯರಾದ ವಿನೋದ್ ಕೊಳುವೈಲು, ಅಶ್ವಿನಿ, ಸವಿತಾ, ಹಿಮಕರ್, ಮನೋಜ್ ಕೆಲೆಸಿಬೆಟ್ಟು, ಶ್ಯಾಮ್ ಪಡುಪಂಣಬೂರು, ವಿಶ್ವ, ಅನೀಲ್ ಶೆಟ್ಟಿಗಾರ್ ಸಸಿಹಿತ್ಲು, ಬಾಸಕರ ದೇವಾಡಿಗ ಪಾವಂಜೆ, ಜೀವನ್ ಪ್ರಕಾಶ್, ಕೇಶವ ಕಾಮತ್, ಕೇಶವ ಕರ್ಕೇರ, ಮಹಾಬಲ ಅಂಚನ್, ಶೋಭೇಂದ್ರ ಸಸಿಹಿತ್ಲು, ಸುಲೋಚನ ಸಾಲಿಯಾನ್, ಚಂದ್ರಹಾಸ್, ವಿನ್ಯಾಸ್ ಕುಬಲಗುಡ್ಡೆ, ಧರ್ಮ ಸಾಲಿಯಾನ್ ಸಂಘಟನೆಯ ಭುಜಂಗ ಕುಲಾಲ್ ಮತ್ತಿರರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಅಪಘಾತ: ಒಂದೇ ಕುಟುಂಬದ ಆರು ಮಂದಿಗೆ ಗಾಯ…!

ಬಂಟ್ವಾಳ: ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತ್ಯು…!

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

error: Content is protected !!