ಜನ ಮನದ ನಾಡಿ ಮಿಡಿತ

Advertisement

ಹಳೆಯಂಗಡಿ: ಶೌರ್ಯ ಜಾಗರಣ ರಥಯಾತ್ರೆಗೆ ಪುಷ್ಪಾರ್ಚನೆಯ ಸ್ವಾಗತ

ವಿಶ್ವಹಿಂದು ಪರಿಷತ್ ಬಜರಂಗದಳ ಕರ್ನಾಟಕ ವತಿಯಿಂದ ಮಂಗಳೂರಿನಿಂದ ಉಡುಪಿಗೆ ಹೊರಡುವ ಶೌರ್ಯ ಜಾಗರಣ ರಥಯಾತ್ರೆಯನ್ನು ಹಳೆಯಂಗಡಿ ಜಂಕ್ಷನ್ ಬಳಿ ಪುಷ್ಪಾರ್ಚನೆ ಮಾಡಿ ಸ್ವಾಗತಿಸಲಾಯಿತು.

ಈ ಸಂದರ್ಭ ಹಳೆಯಂಗಡಿ ಪಂಚಾಯತ್ ಅಧ್ಯಕ್ಷೆ ಪೂರ್ಣಿಮ, ಉಪಾಧ್ಯಕ್ಷೆ ಚಂದ್ರಿಕಾ, ಸದಸ್ಯರಾದ ವಿನೋದ್ ಕೊಳುವೈಲು, ಅಶ್ವಿನಿ, ಸವಿತಾ, ಹಿಮಕರ್, ಮನೋಜ್ ಕೆಲೆಸಿಬೆಟ್ಟು, ಶ್ಯಾಮ್ ಪಡುಪಂಣಬೂರು, ವಿಶ್ವ, ಅನೀಲ್ ಶೆಟ್ಟಿಗಾರ್ ಸಸಿಹಿತ್ಲು, ಬಾಸಕರ ದೇವಾಡಿಗ ಪಾವಂಜೆ, ಜೀವನ್ ಪ್ರಕಾಶ್, ಕೇಶವ ಕಾಮತ್, ಕೇಶವ ಕರ್ಕೇರ, ಮಹಾಬಲ ಅಂಚನ್, ಶೋಭೇಂದ್ರ ಸಸಿಹಿತ್ಲು, ಸುಲೋಚನ ಸಾಲಿಯಾನ್, ಚಂದ್ರಹಾಸ್, ವಿನ್ಯಾಸ್ ಕುಬಲಗುಡ್ಡೆ, ಧರ್ಮ ಸಾಲಿಯಾನ್ ಸಂಘಟನೆಯ ಭುಜಂಗ ಕುಲಾಲ್ ಮತ್ತಿರರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!