ಜನ ಮನದ ನಾಡಿ ಮಿಡಿತ

Advertisement

ಇರುವೈಲು ಪಂಚಾಯತ್ ನ ಮಾನವೀಯತೆಯ ಕಾರ್ಯಕ್ಕೆ ಶ್ಲಾಘನೆ

ಮೂಡುಬಿದಿರೆ: ಇರುವೈಲು ಗ್ರಾಮದ ಹೊಸಮರಪದವು ನಿವಾಸಿ ದೇವಕಿ ಶೆಟ್ಟಿ ಹಾಗೂ ಅವರ ಮಗ ಸಂಜೀವ ಶೆಟ್ಟಿ ಇವರು ಅನಾರೋಗ್ಯ ಪೀಡಿತರಾಗಿ ಕಳೆದ ಮೂರು ದಿನಗಳಿಂದ ಸ್ವಂತ ದೈನಂದಿನ ಚಟುವಟಿಕೆಯನ್ನೂ ಮಾಡಲಾಗದೆ ಮಲಗಿದ್ದಲ್ಲೇ ಎಲ್ಲವನ್ನೂ ಮಾಡಿಕೊಳ್ಳುವ ದುಸ್ಥಿತಿಯಲ್ಲಿದ್ದಾರೆ.

ಇವರ ಸಂಕಷ್ಟವನ್ನು ಕಂಡು ನೆರೆಹೊರೆಯವರು ಗ್ರಾಮ ಪಂಚಾಯತಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿಗೆ ಕೂಡಲೇ ಸ್ಪಂದಿಸಿದ ಗ್ರಾಮಪಂಚಾಯತ್ ಅಭಿವೃದ್ಧಿ ಅಧಿಕಾರಿ ಶೇಖರ್, ಮಾಜಿ ಅಧ್ಯಕ್ಷ ರಾದ ವಲೇರಿಯನ್ ಕುಟಿನ್ನ ಹಾಗೂ ಸದಸ್ಯರಾದ ನವೀನ್ ಪೂಜಾರಿಯವರು, ಮೂಡುಬಿದಿರೆ ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗದ ಸಹಕಾರದೊಂದಿಗೆ ದೇವಕಿ ಶೆಟ್ಟಿರವರನ್ನು ಮೂಡಬಿದಿರೆಯ ಆರೋಗ್ಯ ಕೇಂದ್ರದಲ್ಲಿ ದಾಖಲಿಸಿ ಅವರ ಮಗ ಸಂಜೀವ ಶೆಟ್ಟಿರವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!