ಜನ ಮನದ ನಾಡಿ ಮಿಡಿತ

Advertisement

ಸಿಡಿಲಿನ ಅಬ್ಬರ, ಮನೆಗಳಿಗೆ ತೊಂದರೆ; ಬಂಟ್ವಾಳದ ಎರಡು ಮನೆಗಳಿಗೆ ಹಾನಿ

ಬಂಟ್ವಾಳ; ನಿನ್ನೆ ಸುರಿದ ಸಿಡಿಲು ಮಿಂಚು ಸಹಿತ ಬಿರುಗಾಳಿ ಮಳೆಗೆ ತಾಲೂಕಿನ ಎರಡು ಮನೆಗಳಿಗೆ ಹಾನಿಯಾಗಿದೆ.

ಬಂಟ್ವಾಳ ತಾಲೂಕು ಬಡಗ ಕಜೆಕಾರು ಗ್ರಾಮದ ಕೆಡಿಮೇಲೂ ಮನೆ ನಿವಾಸಿ ನೊಣಯ್ಯರವರ ವಾಸ್ತವ್ಯದ ಮನೆಗೆ ಸಿಡಿಲು ಬಡಿದು ಮನೆಯ ವಿದ್ಯುತ್ ಉಪಕರಣಗಳಿಗೆ ಹಾನಿಯಾಗಿದೆ.

ಅಂತೆಯೇ ನಾವೂರು ಗ್ರಾಮದ ಅಂಬೇಡ್ಕರ್ ಕಾಲನಿ ಎಂಬಲ್ಲಿ ಭಾರತಿ ಎಂಬವರ ಮನೆಗೆ ಸಿಡಿಲು ಬಡಿದು ಭಾಗಶಃ ತೊಂದರೆಯುAಟಾಗಿದೆ. ಇನ್ನೂ ಸಿಡಿಲು ಸಹಿತ ಬಾರಿ ಮಳೆಗೆ ಅನೇಕ ಕಡೆಗಳಲ್ಲಿ ಅನಾಹುತ ಸಂಭವಿದ್ದು, ಸಂಬAಧಪಟ್ಟ ಅಧಿಕಾರಿಗಳು ಪ್ರಾಕೃತಿಕ ವಿಕೋಪದಡಿ ಪರಿಹಾರ ಧನವನ್ನು ನೀಡಬೇಕಾಗಿದೆ ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!