ಜನ ಮನದ ನಾಡಿ ಮಿಡಿತ

Advertisement

ಪ್ರಥಮ್ ಮಾರೂರು ಇವರಿಗೆ ಪ್ರತಿಷ್ಠಿತ “ಪ್ರತಿಭಾ ಸನ್ಮಾನ 2023” ಪ್ರಶಸ್ತಿ

ಅಖಿಲ ಭಾರತ ದಿಗಂಬರ ಜೈನ ಜೈಸ್ವಾಲ್ ಸಮಾಜ & NCR ಸಹಯೋಗದಲ್ಲಿ ದೆಹಲಿಯ ಸಿರಿಫೋರ್ಟ್ ಆಡಿಟೋರಿಯಂನಲ್ಲಿ ಅಕ್ಟೋಬರ್ 8ರಂದು ಜರಗಿದ ‘ಪ್ರತಿಭಾ ಸನ್ಮಾನ ಸಮಾರಂಭ 2023 & ಕ್ಷಮಾವಾಣಿ ಮಹೋತ್ಸವ’ ದಲ್ಲಿ ಕರ್ನಾಟಕದ ಮೂಡುಬಿದಿರೆಯ ಪ್ರಥಮ್ ಮಾರೂರುಗೆ ಬೆಳ್ಳಿ ಪದಕದೊಂದಿಗೆ “ಪ್ರತಿಭಾ ಸಮ್ಮಾನ್ 2023” ಪ್ರಶಸ್ತಿ ನೀಡಿ ಗೌರವಿಸಲಾಯಿತು.

ರಾಷ್ಟ್ರ ಮಟ್ಟದ ವೇದಿಕೆಯಲ್ಲಿ ಯಕ್ಷನಾಟ್ಯ ಪ್ರತಿಭಾ ಪ್ರದರ್ಶನ ನೀಡಿ ಪ್ರಶಂಸೆಗೆ ಪಾತ್ರನಾಗಿರುತ್ತಾನೆ. ಈತ ಮೂಡುಬಿದಿರೆಯ ಜೈನ ಪ್ರೌಢ ಶಾಲೆಯ 9 ನೇ ತರಗತಿಯ ವಿದ್ಯಾರ್ಥಿಯಾಗಿದ್ದು, ಶ್ರೀ ಯಕ್ಷನಿಧಿ (ರಿ) ಯಕ್ಷಗಾನ ಶಿಕ್ಷಣ ಸಂಸ್ಥೆಯ ಶ್ರೀ ಶಿವಕುಮಾರ್ ಮೂಡುಬಿದಿರೆಯವರ ಶಿಷ್ಯನಾಗಿದ್ದು, ಮಾರೂರಿನ ಪಾರ್ಶ್ವನಾಥ- ದೀಪಶ್ರೀ ದಂಪತಿಗಳ ಪುತ್ರನಾಗಿರುತ್ತಾನೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!