ಜನ ಮನದ ನಾಡಿ ಮಿಡಿತ

Advertisement

ಪ್ರಥಮ್ ಮಾರೂರು ಇವರಿಗೆ ಪ್ರತಿಷ್ಠಿತ “ಪ್ರತಿಭಾ ಸನ್ಮಾನ 2023” ಪ್ರಶಸ್ತಿ

ಅಖಿಲ ಭಾರತ ದಿಗಂಬರ ಜೈನ ಜೈಸ್ವಾಲ್ ಸಮಾಜ & NCR ಸಹಯೋಗದಲ್ಲಿ ದೆಹಲಿಯ ಸಿರಿಫೋರ್ಟ್ ಆಡಿಟೋರಿಯಂನಲ್ಲಿ ಅಕ್ಟೋಬರ್ 8ರಂದು ಜರಗಿದ ‘ಪ್ರತಿಭಾ ಸನ್ಮಾನ ಸಮಾರಂಭ 2023 & ಕ್ಷಮಾವಾಣಿ ಮಹೋತ್ಸವ’ ದಲ್ಲಿ ಕರ್ನಾಟಕದ ಮೂಡುಬಿದಿರೆಯ ಪ್ರಥಮ್ ಮಾರೂರುಗೆ ಬೆಳ್ಳಿ ಪದಕದೊಂದಿಗೆ “ಪ್ರತಿಭಾ ಸಮ್ಮಾನ್ 2023” ಪ್ರಶಸ್ತಿ ನೀಡಿ ಗೌರವಿಸಲಾಯಿತು.

ರಾಷ್ಟ್ರ ಮಟ್ಟದ ವೇದಿಕೆಯಲ್ಲಿ ಯಕ್ಷನಾಟ್ಯ ಪ್ರತಿಭಾ ಪ್ರದರ್ಶನ ನೀಡಿ ಪ್ರಶಂಸೆಗೆ ಪಾತ್ರನಾಗಿರುತ್ತಾನೆ. ಈತ ಮೂಡುಬಿದಿರೆಯ ಜೈನ ಪ್ರೌಢ ಶಾಲೆಯ 9 ನೇ ತರಗತಿಯ ವಿದ್ಯಾರ್ಥಿಯಾಗಿದ್ದು, ಶ್ರೀ ಯಕ್ಷನಿಧಿ (ರಿ) ಯಕ್ಷಗಾನ ಶಿಕ್ಷಣ ಸಂಸ್ಥೆಯ ಶ್ರೀ ಶಿವಕುಮಾರ್ ಮೂಡುಬಿದಿರೆಯವರ ಶಿಷ್ಯನಾಗಿದ್ದು, ಮಾರೂರಿನ ಪಾರ್ಶ್ವನಾಥ- ದೀಪಶ್ರೀ ದಂಪತಿಗಳ ಪುತ್ರನಾಗಿರುತ್ತಾನೆ.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!