ಜನ ಮನದ ನಾಡಿ ಮಿಡಿತ

Advertisement

ಪಿಕ್‌ ಅಪ್‌ ವಾಹನ ಕಳವು ಪ್ರಕರಣ, 8ಮಂದಿ ಆರೋಪಿಗಳನ್ನು ಬಂಧಿಸಿದ ಪೊಲೀಸರು; ವಾಹನ ಪತ್ತೆ ಮಾಡುವಲ್ಲಿ ವಿಫಲ

ವಿಟ್ಲ: ಕುಡ್ತಮುಗೇರು ಎಂ. ಎಚ್. ಶಾಮಿಯಾನ ಶಾಮಿಯಾನ ಮಾಲಕಕೊಬ್ಬರಿಗೆ ಸೇರಿದ ಪಿಕ್‌ ಅಪ್‌ ವಾಹನ ಕಳವು ಪ್ರಕರಣದ 8ಮಂದಿ ಆರೋಪಿಗಳನ್ನು ಬಂಧಿಸಿದ ಪೊಲೀಸರು ವಾಹನ ಪತ್ತೆ ಮಾಡುವಲ್ಲಿ ವಿಫಲರಾಗಿದ್ದಾರೆ.

ಕೇರಳ ಮೂಲದ ರಂಷನ್ ಯಾನೆ ಸಾನು, ಜುನ್ಸಿಫ್, ನೌಫಲ್, ಹಂಸಕ್, ತಬ್ರಿಜ, ಮೊಹಮ್ಮದ್ ಉಸೈನ್, ಹ್ಯಾರಿಸ್, ಮೊಹಮ್ಮದ್ ಅಯೂಬ ಖಾನ್ ಎಂಬುವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಸೆ. 23 ರಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕುಡ್ತಮುಗೇರಲ್ಲಿ ಶಾಮಿಯಾನ ಸಾಮಾಗ್ರಿಯ ಜತೆಗೆ ನಿಲ್ಲಿಸಿದ್ದ ವಾಹನವನ್ನು ಕಳವುಗಯ್ಯಲಾಗಿದ್ದು, ಗೋಣಿಕೊಪ್ಪದಲ್ಲಿ ಅಗೋಚರವಾದ ಪಿಕಪ್ ಎಲ್ಲಿ ಎಂಬುದು ಇನ್ನೂ ಪತ್ತೆಯಾಗಿ ಅಲ್ಲ.

ಗೋಣಿಕೊಟ್ಟದ ಗುಜುರಿ ಅಂಗಡಿಯಿಂದ ಶಾಮಿಯಾನದ ಪಿಕಪ್ ನಲ್ಲಿದ್ದ ಟಿನ್ ಶೀಟ್ ಹಾಗೂ ಕಬ್ಬಿಣದ ಪೈಪ್ ಗಳನ್ನು ಹಿಂದಿರುಗಿಸಿದ್ದಾರೆ. 2015ಮಾಡೆಲ್ ನ 8ಲಕ್ಷ ಮೌಲ್ಯದ ಪಿಕಪ್ ವಾಹನವನ್ನು ಏನು ಮಾಡಿದರೆಂಬ ಕುರುಹು ಪತ್ತೆ ಹಚ್ಚುವಲ್ಲಿ ಪೋಲೀಸ್ ಇಲಾಖೆ ವಿಫಲವಾಗಿದೆ.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!