ಜನ ಮನದ ನಾಡಿ ಮಿಡಿತ

Advertisement

ಸಾಯಿ ಮಾರ್ನಾಡ್ ಸೇವಾ ಸಂಘ ಟ್ರಸ್ಟ್ (ರಿ.)ಅಮನಬೆಟ್ಟು ವತಿಯಿಂದ ಚಿಕಿತ್ಸೆಗೆ ಧನಸಹಾಯ

ಸಾಯಿ ಮಾರ್ನಾಡ್ ಸೇವಾ ಸಂಘ ಟ್ರಸ್ಟ್ (ರಿ.)ಅಮನಬೆಟ್ಟು, ಪಡುಮಾರ್ನಾಡ್ ಇದರ ಸಕ್ರೀಯ ಸದಸ್ಯ ರತ್ನಾಕರ್ ಕೋಟೆಬಾಗಿಲು ಇವರ ಸಹೋದರ ಸದಾನಂದ ಕೆ. ಸುವರ್ಣ ಇವರಿಗೆ ತುರ್ತು ಚಿಕಿತ್ಸೆಗೆ ಸಾಯಿ ಮಾರ್ನಾಡ್ ತಂಡದಿಂದ ರೂ.10000 ವನ್ನು ಭಾನುವಾರ ನೀಡಲಾಯಿತು.


ಸದಾನಂದ ಅವರು ಕೆಲಸ ಶುಕ್ರವಾರ ರಾತ್ರಿ ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ಸಂದರ್ಭ ಗಾಡಿಯಿಂದ ಬಿದ್ದು ತಲೆಗೆ ಏಟಾಗಿದ್ದು ತಕ್ಷಣ ಅವರನ್ನು ಎ. ಜೆ. ಆಸ್ಪತ್ರೆ ಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


ಸಮಿತಿಯ ಸದಸ್ಯ ರತ್ನಾಕರ್ ಇವರಿಗೆ 2ತಿಂಗಳ ಹಿಂದೆ ಅಪಘಾತ ವಾಗಿದ್ದು, ಅದೇ ತಿಂಗಳಲ್ಲಿ ಅವರ ಅಪ್ಪನಿಗೂ ಕೂಡ ಅಪಘಾತ ವಾಗಿತ್ತು. ಇವರ ಮನೆಯ ಆರ್ಥಿಕ ಪರಿಸ್ಥಿತಿ ತುಂಬಾ ಹದಗೆಟ್ಟಿದ್ದು ಸದಾನಂದ ಇವರಿಗೆ 3-4ಲಕ್ಷ ದಷ್ಟು ಖರ್ಚು ಆಗಬಹುದು ಎಂದು ಡಾಕ್ಟರ್ ತಿಳಿಸಿರುತ್ತಾರೆ. ಇವರ ಕುಟುಂಬಕ್ಕೆ ತುರ್ತು ಚಿಕಿತ್ಸೆ ಗಾಗಿ ಸಾಯಿ ಮಾರ್ನಾಡ್ ತಂಡವು ಸಹಾಯಧನ ನೀಡುವ ಮೂಲಕ ಬಡ ಕುಟುಂಬದ ವ್ಯಥೆಗೆ ಸ್ಪಂದಿಸಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!