ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ ಪುರಸಭೆ; ಎಸ್‌ಡಿಪಿಐಯಿಂದ ಧರಣಿ..!!

ಬಂಟ್ವಾಳ ; ಬಂಟ್ವಾಳ ಪುರಸಭಾ ವ್ಯಾಪ್ತಿಯ ಗೂಡಿನಬಳಿ 13 ಮತ್ತು 14ನೇ ವಾರ್ಡಿಗೆ ಮೀಸಲಿಟ್ಟ ಅನುದಾನದಲ್ಲಿ ಪುರಸಭೆ ಅಧಿಕಾರಿಗಳು ತಾರತಮ್ಯ ಮಾಡಿರುವ ಬಗ್ಗೆ ಬಂಟ್ವಾಳ ಪುರಸಭೆಗೆ ಎಸ್ ಡಿ ಪಿ ಐ ಪುರಸಭಾ ಸದಸ್ಯರುಗಳಾದ ಝೀನತ್ ಹಾಗೂ ಸಂಶಾದ್‌ರ ನೇತೃತ್ವದಲ್ಲಿ ಪಕ್ಷದ ನಾಯಕರೊಂದಿಗೆ ನಿಯೋಗವು ಧರಣಿ ನಡೆಸಲು ಸಿದ್ಧತೆ ನಡೆಸಿತ್ತು.

ಪುರಸಭಾ ಸದಸ್ಯರಿಗಾದ ತಾರತಮ್ಯಕ್ಕೆ ವಿಷಾದ ವ್ಯಕ್ತಪಡಿಸಿದ ಮುಖ್ಯಾಧಿಕಾರಿ ಮತ್ತು ಇಂಜಿನಿಯರ್ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ವಾರ್ಡ್ ಅಭಿವೃದ್ಧಿಗೆ ಅನುದಾನ ಒದಗಿಸುವುದಾಗಿ ಮತ್ತು ಗುಡ್ಡೆಜರಿತ ತಡೆಯಲು ತಡೆಗೋಡೆ ನಿರ್ಮಿಸುವುದಾಗಿ ಭರವಸೆ ನೀಡಿದ ಬಳಿಕ ಧರಣಿ ಕೈ ಬಿಡಲಾಯಿತು.


ಈ ಸಂದರ್ಭದಲ್ಲಿ ಪುರಸಭಾ ಸದಸ್ಯರುಗಳಾದ ಮೂನಿಷ್ ಆಲಿ, ಇದ್ರೀಸ್ ಪಿಜೆ, ಮಾಜಿ ಪುರಸಭಾ ಉಪಾಧ್ಯಕ್ಷರಾದ ಇಕ್ಬಾಲ್ ಐಎಂಆರ್, ಎಸ್‌ಡಿಪಿಐ ಕ್ಷೇತ್ರ ಸಮಿತಿ ಜೊತೆ ಕಾರ್ಯದರ್ಶಿ ಅಶ್ರಫ್ ತಲಪಾಡಿ, ಬಂಟ್ವಾಳ ಪುರಸಭಾ ಸಮಿತಿ ಅಧ್ಯಕ್ಷರಾದ ಶರೀಫ್ ವಳವೂರು, ಸಮಿತಿ ಸದಸ್ಯರಾದ ಶಾಹುಲ್ ಎಸ್ ಎಚ್, ಪುರಸಭಾ ಸಮಿತಿ ಸದಸ್ಯರಾದ ಅನ್ಸಾರ್ ಗೂಡಿನಬಳಿ, ಬೂತ್ ಅಧ್ಯಕ್ಷರುಗಳಾದ ಅನ್ವರ್ ಹಾಗೂ ನಿಸಾರ್, ಕಾರ್ಯದರ್ಶಿ ಫಿರೋಜ್ ಹಾಗೂ ಸ್ಥಳೀಯ ನಾಯಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!