ಜನ ಮನದ ನಾಡಿ ಮಿಡಿತ

Advertisement

ಪಂದ್ಯಾಟಗಳು ಅನ್ಯೋನ್ಯತೆಗೆ ಪೂರಕ ‌; ಡಾ. ಅಶಿತ್ ಶೆಟ್ಟಿಯಾನ್

ಹಳೆಯಂಗಡಿ : ಪ್ರತಿಯೊಂದು ಚರ್ಚ್ ಗಳು ಆಯೋಜಿಸುತ್ತಿರುವ ಪಂದ್ಯಾಟಗಳು ಸಭೆಯ ಹಾಗೂ ಕುಟುಂಬಗಳ ಅನ್ಯೋನ್ಯತೆಗೆ ಪೂರಕವಾಗಿ ಇದ್ದು, ಸಭೆಗಳಲ್ಲಿ ಉತ್ತಮ ವಾತಾವರಣವನ್ನು ಸೃಷ್ಟಿ ಮಾಡಲು ಕಾರಣವಾಗಿದೆ ಎಂದು ಮಂಗಳೂರಿನ ಅಥೇನ ಆಸ್ಪತ್ರೆಯ ಮ್ಯಾನೇಜಿಂಗ್ ಡೈರೆಕ್ಟರ್ ಆದ ಡಾ. ಅಶಿತ್ ಶೆಟ್ಟಿಯನ್ ನುಡಿದರು.

ಅವರು ಹಳೆಯಂಗಡಿ ಸಿಎಸ್ಐ ಅಮ್ಮನ್ ಮೆಮೋರಿಯಲ್ ಚರ್ಚ್ ವತಿಯಿಂದ ನಡೆದ ಸುಗ್ಗಿ ಹಬ್ಬದ ಪಂದ್ಯಾಟದ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಿಎಸ್ಐ ಅಮ್ಮನ್ ಮೆಮೋರಿಯಲ್ ಚರ್ಚಿನ ಸಭಾ ಪಾಲಕರಾದ ರೆವೆರೆಂಡ್ ಅಮೃತ್ ರಾಜ್ ಖೊಡೆ ರವರು ವಹಿಸಿ ಶುಭ ಹಾರೈಸಿದರು.

ಸಿಎಸ್ಐ ಕ್ರಿಸ್ತ ಕಾಂತಿ ಚರ್ಚ್ ಪಣಂಬೂರು ಇಲ್ಲಿಯ ಸಭಾ ಪಾಲಕರಾದ ರೆವೆರೆಂಡ್ ಸಂಧ್ಯಾ ಖೊಡೆ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಸಭಾ ಪರಿಪಾಲನ ಸಮಿತಿಯ ಸದಸ್ಯರಾದ ಆಸ್ಟಿನ್ ಕರ್ಕಡ, ವಸಂತ ಬೆರ್ನಾಡ್,
ಲಾವಣ್ಯ ಕೋಟ್ಯಾನ್, ಶರ್ಲಿ ಬಂಗೇರ, ಜೇಮ್ಸ್ ಕರ್ಕಡ, ಮತ್ತು ಸಿಡ್ನಿ ಕರ್ಕಡ ಉಪಸ್ಥಿರಿದ್ದರು.

ಪಂದ್ಯಾಟ ಸಮಿತಿಯ ಕಾರ್ಯದರ್ಶಿ ರೆಮ್ಮಿ ಎಲಿಸಾ ಸಾಮುವೆಲ್, ಸ್ವಾಗತಿಸಿ ಖಜಾಂಜಿ ಸುಹಾನ್ ಪಾಲನ್ನ ವಂದಿಸಿದರು. ಅಡ್ಲಿನ್ ನವ್ಯ ಪಾಲನ್ನ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!