ಜನ ಮನದ ನಾಡಿ ಮಿಡಿತ

Advertisement

ಐಟಿ ದಾಳಿಯ ವೇಳೆ ಕಾಂಗ್ರೆಸ್ ಬೆಂಬಲಿತ ಗುತ್ತಿಗೆದಾರನ ಮನೆಯಲ್ಲಿ 42 ಕೋಟಿ ಅಕ್ರಮ ಹಣ ಪತ್ತೆ ವಿಚಾರ; ಬಿಜೆಪಿ ವತಿಯಿಂದ ಪ್ರತಿಭಟನೆ

ಬೆಂಗಳೂರಿನಲ್ಲಿ ನಡೆದ ಐಟಿ ದಾಳಿಯ ವೇಳೆ ಕಾಂಗ್ರೆಸ್ ಬೆಂಬಲಿತ ಗುತ್ತಿಗೆದಾರನ ಮನೆಯಲ್ಲಿ 42 ಕೋಟಿ ಅಕ್ರಮ ಹಣ ಪತ್ತೆಯಾಗಿದ್ದು, ಇದನ್ನು ಖಂಡಿಸಿ ಹಾಗೂ ರಾಜ್ಯ ಕಾಂಗ್ರೆಸ್ ಸರಕಾರದ ಪೊಳ್ಳು ಭರವಸೆ ನೀಡಿ ಹಾದಿ ತಪ್ಪಿಸುವ ನೀತಿಯನ್ನು ವಿರೋಧಿಸಿ ಇಂದು ಬಿಜೆಪಿ ಮೂಲ್ಕಿ – ಮೂಡುಬಿದಿರೆ ಮಂಡಲ ಬಿಜೆಪಿ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಶಾಸಕರಾದ ಉಮಾನಾಥ್ ಕೋಟ್ಯಾನ್ ಅವರು ಭಾಗವಹಿಸಿ ಸರಕಾರದ ಜನವಿರೋಧಿ ನೀತಿಯನ್ನು ಖಂಡಿಸಿದರು.

ಕರ್ನಾಟಕವನ್ನು ಏಟಿಎಂ ಆಗಿ ಮಾಡಿಕೊಂಡಿರುವ ಕಾಂಗ್ರೆಸ್ ಹೈಕಮಂಡ್ ಈ ಹಣವನ್ನು ತೆಲಂಗಾಣದ ಚುನಾವಣೆಗೆ ಈ ಹಣ ಬಳಸಲು ಉದ್ದೇಶಿಸಲಾಗಿತ್ತು ಎಂಬ ಸುದ್ದಿಗೆ ಕಾಂಗ್ರೆಸ್ ಸ್ಪಷ್ಟೀಕರಣ ನೀಡಬೇಕು ಹಾಗೂ ಇಂತಹ ಭ್ರಷ್ಟ ಆಡಳಿತ ನೀಡುತ್ತಿರುವ ಸಿಎಂ ಮತ್ತು ಡಿಸಿಎಂ ಇಬ್ಬರು ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಈ ಸಂದರ್ಭದಲ್ಲಿ ಅಗ್ರಹಿಸಲಾಯಿತು.

ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷರಾದ ಶ್ರೀ ಸುನಿಲ್ ಆಳ್ವ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕಸ್ತೂರಿ ಪಂಜ, ಜಿಲ್ಲಾ ಉಪಾಧ್ಯಕ್ಷರಾದ ಈಶ್ವರ್ ಕಟೀಲ್, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲ್ ಶೆಟ್ಟಿಗಾರ್ ಮತ್ತು ಕೇಶವ ಕರ್ಕೇರ ಸೇರಿದಂತೆ ಪ್ರಮುಖರು ಮುಖಂಡರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಅಪಘಾತ: ಒಂದೇ ಕುಟುಂಬದ ಆರು ಮಂದಿಗೆ ಗಾಯ…!

ಬಂಟ್ವಾಳ: ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತ್ಯು…!

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

error: Content is protected !!