ಜನ ಮನದ ನಾಡಿ ಮಿಡಿತ

Advertisement

ಸಾಹಿತ್ಯ ತಾರೆ ಮತ್ತು ಬಾಲಬಂಧು ಪ್ರಶಸ್ತಿಗೆ ಕರೆ


“ಮಕ್ಕಳ ಕಲಾಲೋಕ” ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು ಘಟಕ ಇದರ 17ನೇ ವರ್ಷದ ಮಕ್ಕಳ ಸಾಹಿತ್ಯ ಸಮ್ಮೇಳನವನ್ನು 2023ರ ದಶಂಬರ್ ಮೊದಲ ವಾರದಲ್ಲಿ ದ.ಕ.ಜಿ.ಪಂ ಹಿರಿಯ ಪ್ರಾಥಮಿಕ ಶಾಲೆ ಕಡೇಶ್ವಾಲ್ಯದ ಸಹಭಾಗಿತ್ವದಲ್ಲಿ ನೆರವೇರಲಿದ್ದು, ಬಂಟ್ವಾಳ ತಾಲೂಕಿನಲ್ಲಿ 18ವರ್ಷ ಪ್ರಾಯದೊಳಗಿನ ಮಕ್ಕಳಿರುವ ಸರಕಾರಿ, ಅನುದಾನಿತ , ಅನುದಾನ ರಹಿತ ವಿದ್ಯಾಸಂಸ್ಥೆಗಳಲ್ಲಿ ಐದು ವರ್ಷಗಳ ಈಚೆಗೆ ಸಾಹಿತ್ಯ ಹಾಗೂ ಇತರ ಕಲೆಗಳಲ್ಲಿ ಮಾಡಿದ ಸಾಧನೆಗಳ ವಿವರಗಳನ್ನು ಬರೆದು ಕಳುಹಿಸಿರಿ.

ಆಯ್ದ ಒಂದು ವಿದ್ಯಾಸಂಸ್ಥೆಗೆ “ಸಾಹಿತ್ಯ ತಾರೆ” ಪ್ರಶಸ್ತಿಯನ್ನು ನೀಡಲಾಗುವುದು. ಮಕ್ಕಳಿಗಾಗಿ ಸಾಹಿತ್ಯ ಹಾಗೂ ವಿವಿಧ ಕಲೆಗಳಲ್ಲಿ ಸಹಕರಿಸುತ್ತಿರುವ ಶಿಕ್ಷಕರು ಅಥವಾ ಸಾರ್ವಜನಿಕ ಕಲಾಗಾರರ ಸಾಧನೆಗಳ ವಿವರಗಳನ್ನು ಪಟ್ಟಿ ಮಾಡಿ ಕಳುಹಿಸಿರಿ. ಆಯ್ದ ಸಾಧಕರೊಬ್ಬರಿಗೆ “ಬಾಲ ಬಂಧು” ಪ್ರಶಸ್ತಿ ನೀಡಿ ಗೌರವಿಸಲಾಗುವುದು. ವಿವರಗಳನ್ನು 2023 ಅಕ್ಟೋಬರ್ 25ರೊಳಗೆ ಕೆಳಗಿನ ವಿಳಾಸಕ್ಕೆ ತಲುಪಿಸಬೇಕೆಂದು “ಮಕ್ಕಳ ಕಲಾ ಲೋಕ”ದ ಅಧ್ಯಕ್ಷರಾದ ರಮೇಶ ಎಂ. ಬಾಯಾರು ಪ್ರಕಟಣೆಯಲ್ಲಿ ತಿಳಿಸಿರುವರು.


ಅಧ್ಯಕ್ಷರು. “ಮಕ್ಕಳ ಕಲಾ ಲೋಕ” -ಸ್ಕಂದ- ಅಳಕೆ ಮಜಲು 574243. ಮೊ: 9448626093

Leave a Reply

Your email address will not be published. Required fields are marked *

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಅಪಘಾತ: ಒಂದೇ ಕುಟುಂಬದ ಆರು ಮಂದಿಗೆ ಗಾಯ…!

ಬಂಟ್ವಾಳ: ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತ್ಯು…!

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

error: Content is protected !!