ಜನ ಮನದ ನಾಡಿ ಮಿಡಿತ

Advertisement

ಸಾಹಿತ್ಯ ತಾರೆ ಮತ್ತು ಬಾಲಬಂಧು ಪ್ರಶಸ್ತಿಗೆ ಕರೆ


“ಮಕ್ಕಳ ಕಲಾಲೋಕ” ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು ಘಟಕ ಇದರ 17ನೇ ವರ್ಷದ ಮಕ್ಕಳ ಸಾಹಿತ್ಯ ಸಮ್ಮೇಳನವನ್ನು 2023ರ ದಶಂಬರ್ ಮೊದಲ ವಾರದಲ್ಲಿ ದ.ಕ.ಜಿ.ಪಂ ಹಿರಿಯ ಪ್ರಾಥಮಿಕ ಶಾಲೆ ಕಡೇಶ್ವಾಲ್ಯದ ಸಹಭಾಗಿತ್ವದಲ್ಲಿ ನೆರವೇರಲಿದ್ದು, ಬಂಟ್ವಾಳ ತಾಲೂಕಿನಲ್ಲಿ 18ವರ್ಷ ಪ್ರಾಯದೊಳಗಿನ ಮಕ್ಕಳಿರುವ ಸರಕಾರಿ, ಅನುದಾನಿತ , ಅನುದಾನ ರಹಿತ ವಿದ್ಯಾಸಂಸ್ಥೆಗಳಲ್ಲಿ ಐದು ವರ್ಷಗಳ ಈಚೆಗೆ ಸಾಹಿತ್ಯ ಹಾಗೂ ಇತರ ಕಲೆಗಳಲ್ಲಿ ಮಾಡಿದ ಸಾಧನೆಗಳ ವಿವರಗಳನ್ನು ಬರೆದು ಕಳುಹಿಸಿರಿ.

ಆಯ್ದ ಒಂದು ವಿದ್ಯಾಸಂಸ್ಥೆಗೆ “ಸಾಹಿತ್ಯ ತಾರೆ” ಪ್ರಶಸ್ತಿಯನ್ನು ನೀಡಲಾಗುವುದು. ಮಕ್ಕಳಿಗಾಗಿ ಸಾಹಿತ್ಯ ಹಾಗೂ ವಿವಿಧ ಕಲೆಗಳಲ್ಲಿ ಸಹಕರಿಸುತ್ತಿರುವ ಶಿಕ್ಷಕರು ಅಥವಾ ಸಾರ್ವಜನಿಕ ಕಲಾಗಾರರ ಸಾಧನೆಗಳ ವಿವರಗಳನ್ನು ಪಟ್ಟಿ ಮಾಡಿ ಕಳುಹಿಸಿರಿ. ಆಯ್ದ ಸಾಧಕರೊಬ್ಬರಿಗೆ “ಬಾಲ ಬಂಧು” ಪ್ರಶಸ್ತಿ ನೀಡಿ ಗೌರವಿಸಲಾಗುವುದು. ವಿವರಗಳನ್ನು 2023 ಅಕ್ಟೋಬರ್ 25ರೊಳಗೆ ಕೆಳಗಿನ ವಿಳಾಸಕ್ಕೆ ತಲುಪಿಸಬೇಕೆಂದು “ಮಕ್ಕಳ ಕಲಾ ಲೋಕ”ದ ಅಧ್ಯಕ್ಷರಾದ ರಮೇಶ ಎಂ. ಬಾಯಾರು ಪ್ರಕಟಣೆಯಲ್ಲಿ ತಿಳಿಸಿರುವರು.


ಅಧ್ಯಕ್ಷರು. “ಮಕ್ಕಳ ಕಲಾ ಲೋಕ” -ಸ್ಕಂದ- ಅಳಕೆ ಮಜಲು 574243. ಮೊ: 9448626093

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!