ಜನ ಮನದ ನಾಡಿ ಮಿಡಿತ

Advertisement

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿಯವರಿಂದ ಧನಸಹಾಯ

ಕಿನ್ನಿಗೋಳಿ; ಈಗಾಗಲೇ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರ ನೇತೃತ್ವದಲ್ಲಿ ಹಲವಾರು ಸಮಾಜಮುಖಿ ಕಾರ್ಯಕ್ರಮಗಳು ನಡೆದಿದೆ.

ಬಡವರ ಕಷ್ಟಕ್ಕೆ ನೆರವುವಾಗುವ ಮೂಲಕ ಧಿಮಂತನಾಯಕ ಎನಿಸಿಕೊಂಡ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿಯವರಿಂದ ಮತ್ತೊಂದು ಶ್ಲಾಘನೀಯ ಕಾರ್ಯ ನಡೆದಿದೆ. ಹೌದು, ಮಂಗಳೂರಿನ ಕಿನ್ನಿಗೋಳಿಯ ನೇಕಾರ ಕಾಲೋನಿ ನಿವಾಸಿ ಶ್ರೀಮತಿ ಸುರೇಖ ಶೆಟ್ಟಿಯವರು ಹಳೆಯ ಹೆಂಚಿನ ಮನೆಯಲ್ಲಿ ವಾಸವಿದ್ದು, ಮಳೆಗಾಲದ ಸಮಯದಲ್ಲಿ ನೀರು ಮನೆಯೊಳಗೆ ಬರುವುದರಿಂದ, ವಾಸವಾಗಲು ತುಂಬಾ ಕಷ್ಟಕರವಾಗಿತ್ತು. ಇದೀಗ ಸಮಾಜ ಕಲ್ಯಾಣ ಯೋಜನೆಯಾಡಿಯಲ್ಲಿ ಸುರೇಖ ಶೆಟ್ಟಿಯವರಿಗೆ, ಮನೆ ನಿರ್ಮಾಣಕ್ಕೆ ಮಂಜೂರು ಮಾಡಿದ ಧನಸಹಾಯದ ಚೆಕ್ಕನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ಹಸ್ತಾಂತರಿಸಿದ್ದಾರೆ.

ಇನ್ನೂ ಈ ಸಂದರ್ಭದಲ್ಲಿ ಬಂಟರ ಸಂಘ ಮೂಲ್ಕಿಯ ಅಧ್ಯಕ್ಷರಾದ ಪುರುಷೋತ್ತಮ್ ಶೆಟ್ಟಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!