ಜನ ಮನದ ನಾಡಿ ಮಿಡಿತ

Advertisement

ಸಹಪಾಠಿಗಳ ಜೊತೆ ಬೀಚ್‌ಗೆ ತೆರಳಿದ್ದ ನಿಶಾ; ಅಲೆಯ ರಭಸಕ್ಕೆ ನೀರಿನಲ್ಲಿ ಮುಳುಗಿ ಸಾವು

ವಿಟ್ಲ : ರಜಾ ಹಿನ್ನೆಲೆ ಬೀಚ್ ಗೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿ-ವಿದ್ಯಾರ್ಥಿನಿಯರು ನೀರಿನಲ್ಲಿ ಮುಳುಗಿದ್ದು, ವಿಟ್ಲ ಮೂಲದ ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಸುರತ್ಕಲ್ ಸಮೀಪದ ಚಿತ್ರಾಪುರ ಬೀಚ್ ನಲ್ಲಿ ನಡೆದಿದೆ.

ಮೃತಪಟ್ಟ ವಿದ್ಯಾರ್ಥಿ ನಿಶಾ ಎಂದು ಗುರುತಿಸಲಾಗಿದ್ದು, ಈಕೆ ಮೂಲತಃ ನೇಪಾಲ ನಿವಾಸಿಯಾಗಿದ್ದು, ಪ್ರಸ್ತುತ ವಿಟ್ಲದಲ್ಲಿ ವಾಸವಾಗಿದ್ದಾಳೆ.

ವಿಟ್ಲ ಮೂಲದ ದಿಗಂತ (15) ದಿವ್ಯರಾಜ್ (15) ತೇಜಸ್ (14) ಕೀರ್ತನ್ (16) ಅಶ್ಮಿತಾ (15) ನಿಶಾ (15) ಇವರೆಲ್ಲರೂ ಕುಳಾಯಿ ಚಿತ್ರಾಪುರ ಬೀಚ್ ಗೆ ನೀರಲ್ಲಿ ಆಟ ಆಡಲು ತೆರಳಿದಾಗ ನೀರಿನ ಅಲೆಯ ರಭಸಕ್ಕೆ ನೀರಿನಲ್ಲಿ ಮುಳುಗಿದ್ದು, ಇವರನ್ನು ಹತ್ತಿರದ ಮೀನುಗಾರರು ಮತ್ತು ಸ್ಥಳೀಯರು ರಕ್ಷಣೆ ಮಾಡಿದ್ದು, ನಾಲ್ಕು ಜನ ಆರೋಗ್ಯವಾಗಿದ್ದು, ತೇಜಸ್ ಎಂಬ ಬಾಲಕನನ್ನು ಮುಕ್ಕ ಖಾಸಗಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿದೆ.
ಘಟನೆಯಲ್ಲಿ ನಿಶಾ ಎಂಬ ಬಾಲಕಿಯು ಮೃತಪಟ್ಟಿರುತ್ತಾರೆ.

ನಿಶಾ ಮತ್ತು ಅಶ್ವಿತಾ ನೇಪಾಳ ಮೂಲದವರು ಎಂದು ವರದಿಯಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಶ್ರೀ ಪರಮಾನಂದ ಸಾಲ್ಯಾನ್ ಅವರಿಗೆ ಈ ವರ್ಷದ ರಂಗಭಾಸ್ಕರ ಪ್ರಶಸ್ತಿ..!

ಉಳ್ಳಾಲ: ಆಹಾರ ಅರಸಿ ಬಂದ ನವಿಲಿಗೆ ವಿದ್ಯುತ್ ಕಂಬವೇ ಮರಣಬಲೆ….!

ಬಂಟ್ವಾಳ: ಮಂಚಿ – ಕೊಳ್ನಾಡು ಪ್ರೌಢಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ಉದ್ಘಾಟನೆ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಎರಡು ಸರಕಾರಿ ಶಾಲೆಯಲ್ಲಿ ಶೂನ್ಯ ದಾಖಲಾತಿ….!

ಬಂಟ್ವಾಳ: ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಭೀಕರ ರಸ್ತೆ ಅಪ*ಘಾತ….!

ಮಂಗಳೂರು: ಎಂ.ಆರ್.ಜಿ.ಗ್ರೂಪ್ ಗೆ ಹಾರುವ ಹಕ್ಕಿ ಸೇರ್ಪಡೆ..!

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

error: Content is protected !!