ಜನ ಮನದ ನಾಡಿ ಮಿಡಿತ

Advertisement

ಸ್ಪೀಡ್ ರೋಲರ್ ಸ್ಕೇಟಿಂಗ್: ಅಕ್ಷರ್ ಜೆ ಶೆಟ್ಟಿಗೆ ಚಿನ್ನದ ಪದಕ, ರಾಜ್ಯ ಮಟ್ಟಕ್ಕೆ ಆಯ್ಕೆ

ಸುರತ್ಕಲ್: ದಕ್ಷಿಣ ಕನ್ನಡ ರೋಲರ್ ಸ್ಪೋಟ್ಸ್೯ ಅಸೋಸಿಯೇಶನ್ ಹೊಯ್ಗೆಬೈಲ್ ಬಳಿಯ ಸ್ಕೇಟಿಂಗ್ ಮೈದಾನದಲ್ಲಿ ಆಯೋಜಿಸಿದ ಜಿಲ್ಲಾ ಮಟ್ಟದ ಸ್ಪೀಡ್ ರೋಲರ್ ಸ್ಕೇಟಿಂಗ್ ನಲ್ಲಿ ಕುಳಾಯಿ ರೆಹಾನಾ ಸ್ಕೂಲ್ ನ ವಿದ್ಯಾರ್ಥಿ ಅಕ್ಷರ್ ಜೆ ಶೆಟ್ಟಿ ಸುರತ್ಕಲ್ ಕ್ವಾಡ್ 1 ಲ್ಯಾಪ್ ರೋಡ್ ರೇಸ್ ನಲ್ಲಿ ಚಿನ್ನದ ಪದಕ ಗಳಿಸಿ, ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ.

ಅಕ್ಷರ್ ಜೆ ಶೆಟ್ಟಿ ಪ್ರಕರ್ತ ಬಾಳ ಜಗನ್ನಾಥ ಶೆಟ್ಟಿ ಮತ್ತು ಹೆಚ್ ಪಿಸಿಎಲ್ ಉದ್ಯೋಗಿ ಚಿತ್ರಾ ಜೆ ಶೆಟ್ಟಿಯವರ ಪುತ್ರ. ಈತ ಅನಘ ಸ್ಕೇಟಿಂಗ್ ಅಕಾಡೆಮಿಯ ವಿದ್ಯಾರ್ಥಿಯಾಗಿದ್ದು, ದೀಪಾಂಶು ಅವರಿಂದ ತರಬೇತಿ ಪಡೆಯುತ್ತಿದ್ದಾನೆ. ಸಾಧಕ ಸ್ಕೇಟಿಂಗ್ ಪಟುಗಳಿಗೆ ಮೇಯರ್ ಸುಧೀರ್ ಶೆಟ್ಟಿ ಪ್ರಶಸ್ತಿ ವಿತರಿಸಿದರು. ಕಾರ್ಪೋರೇಟರ್ ಗಣೇಶ್ ಕುಲಾಲ್, ದ.ಕ. ರೋಲರ್ ಸ್ಪೋಟ್ಸ್೯ ಅಸೋಸಿಯೇಶನ್ ಅಧ್ಯಕ್ಷ ಫ್ರಾನ್ಸಿಸ್ ಕೊನ್ಸೆಸೋ, ಕಾರ್ಯದರ್ಶಿ ಮಹೇಶ್ ಕುಮಾರ್, ಪ್ರವೀಣ್ ಕುಮಾರ್, ಸಂತೋಷ್ ಶೆಟ್ಟಿ, ಜಯರಾಜ್, ಲೆಸ್ಟರ್ ಡಿ ಸೋಜ, ಉಮೇಶ್ ಗಟ್ಟಿ, ಅರ್ಶದ್ ಮತ್ತು ಮುಖ್ಯ ತೀರ್ಪುಗಾರ ಅಂತೋಣಿ ಜೇಮ್ಸ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!