ಜನ ಮನದ ನಾಡಿ ಮಿಡಿತ

Advertisement

ಮೂಡುಬಿದ್ರೆ ಜೈನ ಸ್ವಾಮೀಜಿ ಉಪಸ್ಥಿತಿಯಲ್ಲಿ “ನಮ್ಮ ದೇಶ ನಮ್ಮ ಮಣ್ಣು ಅಭಿಯಾನಕ್ಕೆ ಚಾಲನೆ”

ದಕ್ಷಿಣ ಕನ್ನಡ : ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಮುಂಚೂಣಿಯಲ್ಲಿ ಇರುವ ಮೂಡುಬಿದರೆ ಜೈನ ಮಠ ಮತ್ತು ಸ್ವಾಮೀಜಿ ಇಂದು ಇತಿಹಾಸ ಪ್ರಸಿದ್ಧ ಮೂಡುಬಿದಿರೆಯ ಸಾವಿರ ಕಂಬದ ಬಸದಿಯಲ್ಲಿ” ನಮ್ಮ ದೇಶ, ನಮ್ಮ ಮಣ್ಣು” ಅಭಿಯಾನ ಅಂಗವಾಗಿ ಬುಧವಾರ ಜೈನಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಮೃತ್ತಿಕೆ ಸಂಗ್ರಹ ಮಾಡಲಾಯಿತು.

ಭಟ್ಟಾರಕ ಸ್ವಾಮೀಜಿ ಸಂದೇಶ ನೀಡಿ, ದೇಶದ ಪವಿತ್ರ ಕೇಂದ್ರ, ಇತಿಹಾಸ ಪ್ರಸಿದ್ದ ಕೇಂದ್ರಗಳ ಮೃತ್ತಿಕೆ ಸಂಗ್ರಹ ಶುಭ ಸಂಕೇತ. ದೇಶದ ಐಕ್ಯತೆ, ಸಮಗ್ರತೆ, ರಾಷ್ಟ್ರಾಭಿಮಾನ ಹೆಚ್ಚಿಸುವ ಕಾರ್ಯಕ್ರಮ ಅತ್ಯಂತ ಔಚಿತ್ಯಪೂರ್ಣ ಕಾರ್ಯ. ಮೂಡುಬಿದಿರೆ ಅಂಚೆ ಇಲಾಖೆ ಜಾಗೃತಿ ಮೂಡಿಸಿರುವುದು ಉತ್ತಮ ನಡೆ ಎಂದು ಅಭಿನಂದಿಸಿದರು. ಅಂಚೆ ಇಲಾಖೆಯ ಸಹಾಯಕ ಸುಪೇರಿಡೆಂಟ್ ಪ್ರಹ್ಲಾದ್, ಅಂಚೆಪಾಲಕಿ ಉಷಾ, ಪೋಸ್ಟ್ಮ್ಯಾನ್ ಗಣೇಶ್ ಗೌಡ, ಪ್ರಮುಖರಾದ ವಾಣಿಶ್ರೀ, ಅರುಣಾ ಕ್ಷಿ ಜಯರಾಮ ಶೆಟ್ಟಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಅಪಘಾತ: ಒಂದೇ ಕುಟುಂಬದ ಆರು ಮಂದಿಗೆ ಗಾಯ…!

ಬಂಟ್ವಾಳ: ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತ್ಯು…!

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

error: Content is protected !!