ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು ಕಂಬಳದ ಅಧಿಕೃತ ಕಚೇರಿ ಉದ್ಘಾಟನೆ

ದಕ್ಷಿಣ ಕನ್ನಡ : ಬೆಂಗಳೂರಿನ ಅರಮನೆ ಮೈದಾನದಲ್ಲಿ ಮುಂದಿನ ತಿಂಗಳು ನಡೆಯಲಿರುವ, ಕಂಬಳಕ್ಕಾಗಿ ನಿರ್ಮಿಸಿರುವ ‘ಬೆಂಗಳೂರು ಕಂಬಳ ನಮ್ಮ ಕಂಬಳ ಕಚೇರಿ’ಯನ್ನು ವಿದ್ಯುಕ್ತವಾಗಿ ಉದ್ಘಾಟಿಸಲಾಯಿತು.

ಪುತ್ತೂರು ಶಾಸಕರ ನೇತೃತ್ವದಲ್ಲಿ ಮೊತ್ತ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಆಯೋಜಿಸಿರುವ, ಕರಾವಳಿ ಪ್ರಸಿದ್ಧ ಜಾನಪದ ಕ್ರೀಡೆ ಕಂಬಳ ಅದ್ದೂರಿಯಾಗಿ ನಡೆಯಲು ಈಗಾಗಲೇ ಸಿದ್ಧತೆ ನಡೆಸಿದ್ದು, ಕಂಬಳದ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಬೇಕಾದ ಕಚೇರಿಯನ್ನು ಇಂದು ಹಿರಿಯರ ಮತ್ತು ಗಣ್ಯರ ಉಪಸ್ಥಿತಿಯಲ್ಲಿ ತೆರೆಯಲಾಗಿದೆ, ಮುಂದಿನ ದಿನಗಳಲ್ಲಿ ಬೆಂಗಳೂರು ಕಂಬಳಕ್ಕೆ ಸಂಬಂಧಿಸಿದ ಎಲ್ಲಾ ಕೆಲಸಗಳನ್ನು ಕಚೇರಿಯಿಂದ ನಿರ್ವಹಿಸಲು ಸಾಧ್ಯವಾಗುವಂತೆ ವ್ಯವಸ್ಥೆ ಮಾಡಲಾಗಿದೆ ಎಂದು ವರದಿಯಾಗಿದೆ ಈ ವೇಳೆ ಕಂಬಳ ಸಮಿತಿ ಅಧ್ಯಕ್ಷ, ಪುತ್ತೂರು ಶಾಸಕ ಅಶೋಕ್ ರೈ, ಉಪಾಧ್ಯಕ್ಷರಾದ ಗುಣರಂಜನ್ ಶೆಟ್ಟಿ, ದಿನೇಶ್‌ ಹೆಗಡೆ, ಕಾರ್ಯಾಧ್ಯಕ್ಷ ಗುರುಕಿರಣ್, ಖಜಾಂಚಿ ಸುಂದರ್ ರಾಜ್ ರೈ, ಪ್ರಧಾನ ಕಾರ್ಯದರ್ಶಿ ಕೆ.ವಿ.ರಾಜೇಂದ್ರಕುಮಾರ್, ಕಾರ್ಯಾಧ್ಯಕ್ಷ ಉಮೇಶ್ ಶೆಟ್ಟಿ, ಉದಯ್‌ ಶೆಟ್ಟಿ, ಜಿ.ಶ್ರೀನಿವಾಸ್ ಸೇರಿದಂತೆ ಇನ್ನಿತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!