ಜನ ಮನದ ನಾಡಿ ಮಿಡಿತ

Advertisement

ಸಂತ ಜೂದರ ಪುಣ್ಯ ಕ್ಷೇತ್ರ ಪಕ್ಷಿಕೆರೆ ವಾರ್ಷಿಕ ಮಹೋತ್ಸವದ ಪ್ರಯಕ್ತ ಹೊರ ಕಾಣಿಕೆ ಕಾರ್ಯಕ್ರಮ

ಪಕ್ಷಿಕೆರೆ : ಸಂತ ಜೂದರ ಪುಣ್ಯ ಕ್ಷೇತ್ರ ಪಕ್ಷಿಕೆರೆ ಇದರ ವಾರ್ಷಿಕ ಮಹೋತ್ಸವದ ಪ್ರಯಕ್ತ ಹೊರ ಕಾಣಿಕೆ ಕಾರ್ಯಕ್ರಮ ಪಕ್ಷಿಕೆರೆ ಪೇಟೆಯಿಂದ ಸಂತ ಜೂದರ ಕೇಂದ್ರಕ್ಕೆ ಅತೀ ವಿಜ್ರಂಭಣೆಯಿಂದ ನಡೆಯಿತು. ಈ ಸಂದರ್ಭದಲ್ಲಿ ಬೆಳ್ತಂಗಡಿ ಧರ್ಮಗುರು ಕ್ಲಿಫರ್ಡ್, ಸಂತ ಜೂದರ ಪುಣ್ಯಕ್ಷೇತ್ರ ಪಕ್ಷಿಕೆರೆ ಇಲ್ಲಿನ ಧರ್ಮಗುರು ಮೆಲ್ವಿನ್ ನೋರಾನ್ನ, ಧರ್ಮಗುರು ರಾಬರ್ಟ್ ಕ್ರಾಸ್ತ,ಧರ್ಮಗುರು ಕ್ಲೈಮೆಂಟ್ ,ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!