ಜನ ಮನದ ನಾಡಿ ಮಿಡಿತ

Advertisement

ಒಣಗಿದ ಅಡಿಕೆ ರಾಶಿ ಮಧ್ಯೆ ಯುವಕನೋರ್ವನ ಅರೆಬೆಂದ ಮೃತದೇಹ ಪತ್ತೆ..!!

ಒಣಗಿದ ಅಡಿಕೆ ರಾಶಿ ಮಧ್ಯೆ ಯುವಕನೋರ್ವನ ಅರೆಬೆಂದ ಮೃತದೇಹ ಪತ್ತೆಯಾದ ಘಟನೆ‌‌ ಸುಳ್ಯ ತಾಲೂಕಿನ ಗುತ್ತಿಗಾರು‌ ಗ್ರಾಮದಲ್ಲಿ ನಡೆದಿದೆ.

ಮೃತದೇಹ ಅರೆಬೆಂದ ರೀತಿಯಲ್ಲಿ ಮನೆಯ ಕೊಟ್ಟಿಗೆಯಲ್ಲಿ ಪತ್ತೆಯಾಗಿದೆ.‌ ಮೃತ ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಸ್ಥಳೀಯರು ಅಂದಾಜಿಸಿದ್ದು, ಆದರೆ ಸಾವಿನ ನಿಖರ ಕಾರಣ ಇನ್ನಷ್ಟೆ ತಿಳಿದು ಬರಬೇಕಿದೆ.

ಮೃತ ವ್ಯಕ್ತಿಯನ್ನು ಇಲ್ಲಿನ ಆಚಳ್ಳಿ ನಿವಾಸಿ ಸಿರಿಯಾಕ್ ಮ್ಯಾಥ್ಯೂ ಎಂಬವರ ಪುತ್ರ ಸೈಬಿನ್ ಎಂದು ಗುರುತಿಸಲಾಗಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!