ಜನ ಮನದ ನಾಡಿ ಮಿಡಿತ

Advertisement

ಪಕ್ಷಿಕೆರೆ: ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ಒತ್ತು- ಮಯ್ಶದ್ದಿ


ಮುಲ್ಕಿ: ಪಕ್ಷಿಕೆರೆ ಸಂತ ಜೂದರ ಯಾತ್ರಿಕ ಕೇಂದ್ರ ಹಾಗೂ ಸಂತ ಜೂದರ ಪುಣ್ಯ ಕ್ಷೇತ್ರದ ವಾರ್ಷಿಕ ಮಹೋತ್ಸವದ ಪ್ರಯುಕ್ತ ಚರ್ಚ್ ನಲ್ಲಿ ಕೆಮ್ರಾಲ್ ಗ್ರಾಮ ಪಂಚಾಯತ್ ವತಿಯಿಂದ ಅಳವಡಿಸಲಾದ ಹೈಮಾಸ್ಟ್ ದೀಪ ವನ್ನು ಪಂಚಾಯತ್ ಅಧ್ಯಕ್ಷ ಮಯ್ಯದ್ದಿ ಉದ್ಘಾಟಿಸಿ ಮಾತನಾಡಿ ಪಂಚಾಯತ್ ವತಿಯಿಂದ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದ್ದು ನಿರಂತರವಾಗಿ ನಡೆಯಲಿದೆ ಎಂದರು.


ಈ ಸಂದರ್ಭ ಚರ್ಚ್ ಧರ್ಮಗುರು ಮೆಲ್ವಿನ್ ನೊರೋಹ್ನ , ಫಾ.ರಾಬರ್ಟ್ ಪಕ್ಷಿಕೆರೆ,ಪಾಲನಾ ಮಂಡಳಿಯ ಉಪಾಧ್ಯಕ್ಷೆ ಶೈಲಾ ಡಿಸೋಜ, ಕಾರ್ಯದರ್ಶಿ ಸುನಿಲ್ ಮೊರಾಸ್, ಸಿಸ್ಟರ್ ಶಿಬ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅರುಣ್ ಡಿ ಸೋಜಾ, ಸದಸ್ಯರಾದ ಜಾಕ್ಸನ್ ಸಲ್ದಾನ ನವೀನ್ ಸಾಲಿಯಾನ್, ಲೆಕ್ಕ ಸಹಾಯಕರಾದ ಕೇಶವ ದೇವಾಡಿಗ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!