ಜನ ಮನದ ನಾಡಿ ಮಿಡಿತ

Advertisement

ತೋಕೂರಿನ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ಕಾರ್ಯಕ್ರಮಗಳು ಸಂಪನ್ನ

ಮುಲ್ಕಿ: ತೋಕೂರಿನ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಇತ್ತೀಚೆಗೆ ದೇವಳದ ಸಮಗ್ರ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ಕಾರ್ಯಕ್ರಮಗಳು ಭಕ್ತರ ಸಹಕಾರದೊಂದಿಗೆ ಅತ್ಯಂತ ಯಶಸ್ವಿಯಾಗಿ ವೈಭವದಿಂದ ಸಂಪನ್ನಗೊಂಡಿದ್ದು ಈ ಹಿನ್ನಲೆಯಲ್ಲಿ ದೇವಳದ ಸಭಾಂಗಣದಲ್ಲಿ ಊರ ಪರವೂರ ಭಕ್ತರ ಹಾಗೂ ಗ್ರಾಮಸ್ಥರ ವಿಶೇಷ ಸಭೆ ನಡೆಯಿತು.

ಸಭೆಯಲ್ಲಿ ಸಮಗ್ರ ಜೀರ್ಣೋದ್ಧಾರದ ಲೆಕ್ಕಪತ್ರ ಹಾಗೂ . ಮುಂದಿನ ಕಾರ್ಯಯೋಜನೆಗಳ ಬಗ್ಗೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಹರಿದಾಸ್ ಭಟ್ ರವರು ಮಾಹಿತಿ ನೀಡಿ ಮುಂದಿನ ದಿನಗಳಲ್ಲಿ ದೇವಸ್ಥಾನದ ಉಳಿದ ಅಭಿವೃದ್ಧಿ ಕಾರ್ಯಗಳನ್ನು ಪೂರ್ತಿಗೊಳಿಸಲು ಭಕ್ತರ ಹಾಗೂ ದಾನಿಗಳ ಸಹಕಾರ ಬೇಕು ಎಂದರು
ಸಭೆಯಲ್ಲಿ ಜೀರ್ಣೋದ್ದಾರ ಸಮಿತಿಯ ಉಪಾಧ್ಯಕ್ಷ ಮೋಹನದಾಸ್, ಬೆಂಗಳೂರು ಸಮಿತಿಯ ಕಾರ್ಯದರ್ಶಿ ಹರಿಪ್ರಸಾದ್ ಶೆಟ್ಟಿ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!