ಜನ ಮನದ ನಾಡಿ ಮಿಡಿತ

Advertisement

ಕರ್ನಾಟಕ ಬ್ಯಾಂಕ್ ವತಿಯಿಂದ ಕೆಬಿಎಲ್ ಉತ್ಸವ್ ಅಭಿಯಾನಕ್ಕೆ ಚಾಲನೆ

ಮುಲ್ಕಿ: ಇಲ್ಲಿನ ಕರ್ನಾಟಕ ಬ್ಯಾಂಕ್ ವತಿಯಿಂದ ಕೆಬಿಎಲ್ ಉತ್ಸವ್ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಅಭಿಯಾನಕ್ಕೆ ಚಾಲನೆ ನೀಡಿ ಮುಲ್ಕಿ ಸೀಮೆ ಅರಸರಾದ ದುಗ್ಗಣ್ಣ ಸಾವಂತರು ಮಾತನಾಡಿ ಕರ್ನಾಟಕ ಬ್ಯಾಂಕ್ ಗ್ರಾಹಕರ ವಿಶ್ವಸಾರ್ಹತೆ ಗಳಿಸುವುದರ ಜೊತೆಗೆ ಸ್ನೇಹಮಯಿ ಮೂಲಕ ನಂಬರ್ ಒನ್ ಗ್ರಾಹಕರ ಸ್ನೇಹಿ ಬ್ಯಾಂಕ್ ಎಂದು ದಾಪುಗಾಲು ಇಡುತ್ತಿದ್ದು ನಿರಂತರವಾಗಿ ಮುನ್ನಡೆದು ಸಾಧನೆಯ ಶಿಖರಕ್ಕೇರಲಿ ಎಂದು ಶುಭ ಹಾರೈಸಿದರು.

ಮಂಗಳೂರಿನ ಕರ್ನಾಟಕ ಬ್ಯಾಂಕ್ ಚೀಫ್ ಮ್ಯಾನೇಜರ್ ಜಯಪ್ರಕಾಶ್ ಉಡುಪ ರವರು ಕೆಬಿಎಲ್ ಉತ್ಸವ್ ಬಗ್ಗೆ ತಿಳಿಸಿ ಗೃಹ ಸಾಲ, ಕಾರ್ ಲೋನ್, ಚಿನ್ನದ ಸಾಲ ಮತ್ತಿತರ ಆಕರ್ಷಕ ಸ್ಕೀಮ್ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಆಡಳಿತ ಮೊಕ್ತೇಸರ ಮನೋಹರ ಶೆಟ್ಟಿ, ಕಿಲ್ಪಾಡಿ ಶ್ರೀ ವ್ಯಾಸ ಮಹರ್ಷಿ ವಿದ್ಯಾಪೀಠದ ಸಂಚಾಲಕರಾದ ಪಾಂಡುರಂಗ ಭಟ್, ಬಪ್ಪನಾಡು ಲಯನ್ಸ್ ಕ್ಲಬ್ ಇನ್ಸ್ಪೈರ್ ನ ಸ್ಥಾಪಕ ಅಧ್ಯಕ್ಷ ವೆಂಕಟೇಶ ಹೆಬ್ಬಾರ್, ಅಧ್ಯಕ್ಷ ಸುಧೀರ್ ಬಾಳಿಗ, ಗೌತಮ್ ಜೈನ್ ಮುಲ್ಕಿ ಅರಮನೆ, ಮುಲ್ಕಿ ಶಾಖಾಧಿಕಾರಿ ಶಿವಪ್ರಸಾದ್ ಶೆಟ್ಟಿ ಎಸ್ , ಬ್ಯಾಂಕ್ ಸಿಬ್ಬಂದಿ ಗ್ರಾಹಕರು ಮತ್ತಿತರರು ಉಪಸ್ಥಿತರಿದ್ದರು.ಬಳಿಕ ಅಭಿಯಾನವು ಮುಲ್ಕಿ ಪೇಟೆ, ಕಾರ್ನಾಡು ಮೂಲಕ ನಡೆಯಿತು.

Leave a Reply

Your email address will not be published. Required fields are marked *

ಗಂಗೊಳ್ಳಿ: ಗಂಗೊಳ್ಳಿಯಲ್ಲಿ ಮೀನುಗಾರರ ಸಮುದ್ರ ಪೂಜೆ; ಉತ್ತಮ ಮೀನುಗಾರಿಕೆಗೆ ಪ್ರಾರ್ಥನೆ..!

ಮಂಗಳೂರು: ಮಂಗಳೂರು-ಮೂಡುಬಿದಿರೆ ಹೆದ್ದಾರಿಯಲ್ಲಿ ಅಪಾಯದ ಮುನ್ಸೂಚನೆ; ಕೆತ್ತಿಕಲ್ ಗುಡ್ಡ ಮತ್ತೆ ಕುಸಿತ..!

ಬೆಳ್ತಂಗಡಿ: ಪ್ರಚೋದನಾಕಾರಿ ಭಾಷಣ ಪ್ರಕರಣ; ಎಸ್ಟಿಪಿಐ ಮುಖಂಡನಿಗೆ 6 ತಿಂಗಳ ಜೈಲು ಶಿಕ್ಷೆ…!

ಗದಗ: ಚಿಪ್ಸ್ ತರಲು ಹೋದ ಬಾಲಕಿಗೆ ಬೀದಿ ನಾಯಿಗಳ ದಾಳಿ; ಆಸ್ಪತ್ರೆಗೆ ದಾಖಲು…!

ಬಂಟ್ವಾಳ: ಮಳೆ ನೀರಿನ ಅವಾಂತರಕ್ಕೆ ಬ್ರೇಕ್; ಜೋಗಿಬೆಟ್ಟು ರಸ್ತೆಯಲ್ಲಿ ಕಾಮಗಾರಿ ಆರಂಭ…!

ಕೊಪ್ಪಳ: ಕೊಪ್ಪಳದಲ್ಲಿ ವಿಂಡ್ ಮಿಲ್ ಕಂಪನಿಗಳ ವಿರುದ್ಧ ರೈತರ ಆಕ್ರೋಶ; ದಬ್ಬಾಳಿಕೆ, ಮರಗಳ ನಾಶ ಆರೋಪ…!

ಅಮೆರಿಕ: 18ನೇ ವಯಸ್ಸಿನಲ್ಲೇ ಕಾಲೇಜು ಪ್ರೊಫೆಸರ್; ಗಿನ್ನೆಸ್ ವಿಶ್ವ ದಾಖಲೆ ಬರೆದ ನಾಥನ್ ಥಾಮಸ್

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

error: Content is protected !!