ಜನ ಮನದ ನಾಡಿ ಮಿಡಿತ

Advertisement

ಹಳೆಯಂಗಡಿ: ವಿದ್ಯಾವಿನಾಯಕ ಯುವಕ ಮಂಡಲದ ಸುವರ್ಣಮಹೋತ್ಸವ, ರಜತ ಸೇವಾ ಟ್ರಸ್ಟ್ ನ ಬೆಳ್ಳಿ ಹಬ್ಬದ ಸಂಭ್ರಮ

ಹಳೆಯಂಗಡಿಯಲ್ಲಿ ನ.4-11 ವರೆಗೆ ವಿದ್ಯಾವಿನಾಯಕ ಯುವಕ ಮಂಡಲದ ಸುವರ್ಣಮಹೋತ್ಸವ, ರಜತ ಸೇವಾ ಟ್ರಸ್ಟ್ ನ ಬೆಳ್ಳಿ ಹಬ್ಬದ ಸಂಭ್ರಮ

ಹಳೆಯಂಗಡಿ: ಮೂರು ಬಾರಿ ಕರ್ನಾಟಕ ರಾಜ್ಯ ಪ್ರಶಸ್ತಿ ಪಡೆದ ಹಳೆಯಂಗಡಿ ಶ್ರೀ ವಿದ್ಯಾವಿನಾಯಕ ಯುವಕ ಮಂಡಲ ದ ಸುವರ್ಣ ಮಹೋತ್ಸವ ಹಾಗೂ ಶ್ರೀ ವಿದ್ಯಾ ವಿನಾಯಕ ರಜತ ಸೇವಾಟ್ರಸ್ಟ್ ದ ಬೆಳ್ಳಿ ಹಬ್ಬ ಮಹೋತ್ಸವ ನ.4 ರಿಂದ 11 ರವೆರೆಗೆ ನಡೆಯಲಿದೆ ಎಂದು ಸುವರ್ಣ ಮಹೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಸುಧಾಕರ ಅಮೀನ್ ಹೇಳಿದರು .


ಉತ್ಸವದ ಅಂಗವಾಗಿ ಯುವಕ ಮಂಡಲದ ಬೊಳ್ಳೂರು ವಾರಿಜ ವಾಸುದೇವ ಕಲಾ ವೇದಿಕೆಯಲ್ಲಿ ತುಳು ನಾಟಕ ಸ್ಪರ್ಧೆ, ವೈವಿಧ್ಯಮಯ ಪ್ರತಿಭಾ ಸ್ಪರ್ಧೆ, ಎಚ್.ನಾರಾಯಣ ಸನಿಲ್ ದತ್ತಿ ಬಹುಮಾನ ಮತ್ತು ವಿದ್ಯಾರ್ಥಿ ವೇತನ , ಮುಕ್ತ ಭಜನಾ ಸ್ಪರ್ಧೆ, ಯುವಕ ಮಂಡಲ, ಯುವತಿ ಮತ್ತುಮಹಿಳಾ ಮಂಡಲದ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಸುವರ್ಣ ಮಹೋತ್ಸವ ಸಮಿತಿಯ ಅಧ್ಯಕ್ಷ ಬಿ.ಸೂರ್ಯ ಕುಮಾರ್, ಕಾರ್ಯಾಧ್ಯಕ್ಷ ಸುಧಾಕರ ಅಮೀನ್, ಗೌ.ಪ್ರ.ಕಾರ್ಯದರ್ಶಿ ರಾಮದಾಸ್ ಪಾವಂಜೆ, ಕೋಶಾಧಿಕಾರಿ ಪರಮೇಶ್ವರ ಪಿ., ರಜತ ಸೇವಾ ಟ್ರಸ್ಟ್ ದ ಗೌ.ಪ್ರ. ಕಾರ್ಯದರ್ಶಿ ಸ್ಟ್ಯಾನಿ ಡಿ ಕೋಸ್ಟ, ಯುವಕ ಮಂಡಲದ ಅಧ್ಯಕ್ಷ ನಾಗೇಶ್ ಟಿ.ಜಿ., ಸಲಹಾ ಸಮಿತಿದ ಮೋಹನ್ ಬಂಗೇರ, ಹಿಮಕರ ಕೋಟ್ಯಾನ್, ಹನುಮಂತ ಪೂಜಾರ್ ಮತ್ತಿತರರು ಉಪಸ್ಥಿತರಿದ್ದರು .

Leave a Reply

Your email address will not be published. Required fields are marked *

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಅಪಘಾತ: ಒಂದೇ ಕುಟುಂಬದ ಆರು ಮಂದಿಗೆ ಗಾಯ…!

ಬಂಟ್ವಾಳ: ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತ್ಯು…!

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

error: Content is protected !!