ಜನ ಮನದ ನಾಡಿ ಮಿಡಿತ

Advertisement

ರಾಮ್ ಸೇನಾ ವಾಯುಪುತ್ರ ಘಟಕ ಕುಪ್ಪೆಪದವು ಇದರ ವತಿಯಿಂದ ಪುಣ್ಯ ಕಾರ್ಯ

ಬಜಪೆ : ರಾಮ್ ಸೇನಾ ವಾಯುಪುತ್ರ ಘಟಕ ಕುಪ್ಪೆಪದವು ಇದರ ವತಿಯಿಂದ ನವರಾತ್ರಿಯ ಸಂಧರ್ಭ ಭವತಿ ಭಿಕ್ಷಾಂದೆಹೀ ಮೂಲಕ ಸಂಗ್ರಹಿಸಿದ ಮೊತ್ತವನ್ನು ಆಶಕ್ತ ಕುಟುಂಬಗಳಿಗೆ ಕುಪ್ಪೆಪದವು ಶ್ರೀ ದುರ್ಗೇಶ್ವರೀ ದೇವಸ್ಥಾನದಲ್ಲಿ ಹಸ್ತಾಂತರಿಸಲಾಯಿತು.

ದೇರೆಬೈಲ್ ಕೊಂಚಾಡಿ ನಿವಾಸಿ ಅನುಪಮಾ ಇವರ 2 ತಿಂಗಳ ನವಜಾತ ಶಿಶುವಿನ ಚಿಕಿತ್ಸೆಗಾಗಿ 32,057, ಕುಪ್ಪೆಪದವು ನಿವಾಸಿ ಮೋಹನ್ ರ ಚಿಕಿತ್ಸೆಗೆ 10,500, ಮೂಡಬಿದಿರೆ ಅಲಂಗಾರು ನಿವಾಸಿ ಸಿಂಚನ ಎಂಬವರ ಚಿಕಿತ್ಸೆಗೆ 20,100, ಕುಪ್ಪೆಪದವಿನ ಆರ್ಥಿಕವಾಗಿ ಹಿಂದುಳಿದ ಕುಟುಂಬದ ಯುವತಿಯೊರ್ವಳ ಮದುವೆಗೆ 10,500 ಸೇರಿದಂತೆ ಒಟ್ಟು 4 ಕುಟುಂಬಗಳಿಗೆ ಧನ ಸಹಾಯ ಹಸ್ತಾಂತರ ಮಾಡಲಾಯಿತು. ಕುಪ್ಪೆಪದವು ರಾಮ್ ಸೇನಾ ವಾಯುಪುತ್ರ ಘಟಕದ ಪ್ರಮುಖರು, ಕಾರ್ಯಕರ್ತರು ಹಾಜರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!