ಜನ ಮನದ ನಾಡಿ ಮಿಡಿತ

Advertisement

ಕುತ್ಪಾಡಿ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜುಹಳೆ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ‘ಪ್ರಜ್ಯೋತಿ 2023’

ಕುತ್ಪಾಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಹಾಗೂ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಹಳೆ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ‘ಪ್ರಜ್ಯೋತಿ 2023’ ಕಾರ್ಯಕ್ರಮವನ್ನು ಇದೇ ಬರುವ ನವೆಂಬರ್ 5ರಂದು ಕಾಲೇಜಿನ ಭಾವಪ್ರಕಾಶ ಆಡಿಟೋರಿಯಂನಲ್ಲಿ ಆಯೋಜಿಸಲಾಗಿದೆ ಎಂದು ಹಳೆ ವಿದ್ಯಾರ್ಥಿ ಸಂಘದ ಸಹ ಕಾರ್ಯದರ್ಶಿ ವ್ಯಾಸರಾಜ ತಂತ್ರಿ ಹೇಳಿದ್ದಾರೆ.

ಇವರು ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತಾನಾಡಿ, ಕಾಲೇಜಿನ ಹಳೆವಿದ್ಯಾರ್ಥಿ ಹಾಗೂ ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ. ಎಂ. ಮೋಹನ್ ಆಳ್ವ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ವಹಿಸಲಿದ್ದಾರೆ ಅಂತ ಮಾಹಿತಿ ನೀಡಿದ್ದಾರೆ. ಇನ್ನೂ ಈ ಸುದ್ದಿಗೋಷ್ಠಿಯಲ್ಲಿ ಕಾಲೇಜಿನ ಪ್ರಾಂಶುಪಾಲೆ ಡಾ. ಮಮತಾ ಕೆ.ವಿ., ವೈದ್ಯಕೀಯ ಅಧೀಕ್ಷಕರಾದ ಡಾ. ನಾಗರಾಜ್, ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರಾದ ಎನ್.ಟಿ. ಅಂಚನ್, ಕೋಶಾಧಿಕಾರಿ ಸಂದೀಪ್ ಸನಿಲ್, ಪದಾಧಿಕಾರಿಗಳಾದ ಶ್ರೀನಿಧಿ ಬಲ್ಲಾಳ್, ಸಂದೇಶ್ ಕುಮಾರ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!