ಜನ ಮನದ ನಾಡಿ ಮಿಡಿತ

Advertisement

ಆಟೋರಿಕ್ಷಾಕ್ಕೆ ಓಮ್ಮಿ ಡಿಕ್ಕಿ: ರಿಕ್ಷಾ ಚಾಲಕ ಮೃತ್ಯು


ಆಟೋರಿಕ್ಷಾಕ್ಕೆ ಓಮ್ಮಿ ಡಿಕ್ಕಿ ಹೊಡೆದು ರಿಕ್ಷಾ ಚಾಲಕ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ
ಮಾರ್ಗ ಮಧ್ಯೆ ಮೃತಪಟ್ಟ ಘಟನೆ ಹಳೆಗೇಟಿನಲ್ಲಿ ನ. 5ರಂದು ರಾತ್ರಿ ಸಂಭವಿಸಿದೆ.


ಜಾಲ್ಲೂರಿನಿಂದ ಸುಳ್ಯಕ್ಕೆ ಪ್ರಯಾಣಿಕರೋರ್ವರನ್ನು ಬಿಟ್ಟು ಹಿಂತಿರುಗುತ್ತಿದ್ದ ಜಾಲ್ಲೂರು ಗ್ರಾಮದ
ಅರಿಯಡ್ಕದ ಬಾಬು ಪಾಟಾಳಿ ಎಂಬವರು ಚಲಾಯಿಸುತ್ತಿದ್ದ ಅಟೋರಿಕ್ಷಾ ಬರುತ್ತಿದ್ದ ಓಮ್ಮಿಗೆ
ಢಿಕ್ಕಿ ಹೊಡೆದಿದ್ದು, ಚಾಲಕ ಬಾಬು ಪಾಟಾಳಿ ಅವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!