ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ ತಾ. ಪಂ. ಕಾರ್ಯನಿರ್ವಾಹಕ ಅಧಿಕಾರಿಯಾಗಿ ಮಂಗಳೂರು ತಾ.ಪಂ .ಇ.ಒ ಮಹೇಶ್ ಕುಮಾರ್ ಹೊಳ್ಳ ಅಧಿಕಾರ ಸ್ವೀಕಾರ

ಬಂಟ್ವಾಳ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಮಂಗಳೂರು ತಾ.ಪಂ .ಇ.ಒ ಮಹೇಶ್ ಕುಮಾರ್ ಹೊಳ್ಳ ಅಧಿಕಾರ ಸ್ವೀಕರಿಸಿದರು.


‌‌ಪ್ರಭಾರ ತಾ.ಪಂ.ಇ.ಒ.ಆಗಿದ್ದ ರಾಜಣ್ಣ ಅವರು ಮಹೇಶ್ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದರು. ಬಳಿಕ ಬಂಟ್ವಾಳಕ್ಕೆ ಸ್ವಾಗತಿಸಿದರು.‌ ಕಳೆದ ಅನೇಕ ವರ್ಷಗಳಿಂದ ಇ.ಒ.ಆಗಿದ್ದ ರಾಜಣ್ಣ ಅವರು ಸುಳ್ಯ ತಾ.ಪಂ.ಗೆ ವರ್ಗಾವಣೆಗೊಂಡ ಬಳಿಕ ಬಂಟ್ವಾಳ ತಾ.ಪಂ.ನ ಇ.ಒ.ಹುದ್ದೆಗೆ ನೇಮಕವಾಗಿರಲಿಲ್ಲ.‌ ಸದ್ಯ ರಾಜಣ್ಣ ಅವರನ್ನು ಪ್ರಭಾರ ಇ.ಒ.ಆಗಿ ಕರ್ತವ್ಯ ಮಾಡುವಂತೆ ಜಿಲ್ಲಾಡಳಿತ ‌ಅದೇಶ ಹೊರಡಿಸಿತ್ತು. ಇದೀಗ ಪೂರ್ಣಕಾಲಿಕ ಇ.ಒ.ಆಗಿ ಮಹೇಶ್ ಅವರನ್ನು ಕರ್ತವ್ಯಕ್ಕೆ ಹಾಜರಾಗುವಂತೆ ಸರಕಾರ ಅದೇಶ ನೀಡಿದ್ದು, ಸೋಮವಾರ ಅವರು ಕರ್ತವ್ಯಕ್ಕೆ ಹಾಜರಾದರು.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!