ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ ತಾ. ಪಂ. ಕಾರ್ಯನಿರ್ವಾಹಕ ಅಧಿಕಾರಿಯಾಗಿ ಮಂಗಳೂರು ತಾ.ಪಂ .ಇ.ಒ ಮಹೇಶ್ ಕುಮಾರ್ ಹೊಳ್ಳ ಅಧಿಕಾರ ಸ್ವೀಕಾರ

ಬಂಟ್ವಾಳ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಮಂಗಳೂರು ತಾ.ಪಂ .ಇ.ಒ ಮಹೇಶ್ ಕುಮಾರ್ ಹೊಳ್ಳ ಅಧಿಕಾರ ಸ್ವೀಕರಿಸಿದರು.


‌‌ಪ್ರಭಾರ ತಾ.ಪಂ.ಇ.ಒ.ಆಗಿದ್ದ ರಾಜಣ್ಣ ಅವರು ಮಹೇಶ್ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದರು. ಬಳಿಕ ಬಂಟ್ವಾಳಕ್ಕೆ ಸ್ವಾಗತಿಸಿದರು.‌ ಕಳೆದ ಅನೇಕ ವರ್ಷಗಳಿಂದ ಇ.ಒ.ಆಗಿದ್ದ ರಾಜಣ್ಣ ಅವರು ಸುಳ್ಯ ತಾ.ಪಂ.ಗೆ ವರ್ಗಾವಣೆಗೊಂಡ ಬಳಿಕ ಬಂಟ್ವಾಳ ತಾ.ಪಂ.ನ ಇ.ಒ.ಹುದ್ದೆಗೆ ನೇಮಕವಾಗಿರಲಿಲ್ಲ.‌ ಸದ್ಯ ರಾಜಣ್ಣ ಅವರನ್ನು ಪ್ರಭಾರ ಇ.ಒ.ಆಗಿ ಕರ್ತವ್ಯ ಮಾಡುವಂತೆ ಜಿಲ್ಲಾಡಳಿತ ‌ಅದೇಶ ಹೊರಡಿಸಿತ್ತು. ಇದೀಗ ಪೂರ್ಣಕಾಲಿಕ ಇ.ಒ.ಆಗಿ ಮಹೇಶ್ ಅವರನ್ನು ಕರ್ತವ್ಯಕ್ಕೆ ಹಾಜರಾಗುವಂತೆ ಸರಕಾರ ಅದೇಶ ನೀಡಿದ್ದು, ಸೋಮವಾರ ಅವರು ಕರ್ತವ್ಯಕ್ಕೆ ಹಾಜರಾದರು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!