ಜನ ಮನದ ನಾಡಿ ಮಿಡಿತ

Advertisement

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ – ಎಕ್ಸಲೆಂಟ್ ಪ್ರೌಢಶಾಲೆಗೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ:-ಇಲ್ಲಿನ ಪಾಲಡ್ಕದ ಸೈಂಟ್ ಇಗ್ನೇಷೀಯಸ್ ಪ್ರೌಢಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ಪ್ರೌಢಶಾಲೆಯು ಸಮಗ್ರ ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿದೆ.


ವೈಯಕ್ತಿಕ ವಿಭಾಗದ ಸ್ಪರ್ಧೆಗಳಾದ ಜಾನಪದಗೀತೆ- ಮೌಲ್ಯ ವೈ ಆರ್ ಜೈನ್ ಇಂಗ್ಲೀಷ್ ಭಾಷಣ- ಸುಧಾಶ್ರೀ, ಸಂಸ್ಕçತ ಭಾಷಣ- ಆದಿತ್ಯ, ಸಂಸ್ಕçತ ಧಾರ್ಮಿಕ ಪಠಣ –ವೀಕ್ಷಾ ನಾಯಕ್ ಹಾಗೂ ಗುಂಪು ಸ್ಪರ್ಧೆಯಲ್ಲಿ ಕವ್ವಾಲಿ-ಅನಘಾ ಕಾಮತ್, ಕೃತಿಕಾ ಕಾಮತ್, ದಿವಿಜೇಶ್, ಸುಮಾ ಪೈ, ಅಮೂಲ್ಯ ಈ ಎಲ್ಲಾ ವಿದ್ಯಾರ್ಧಿಗಳು ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅಲ್ಲದೆ ಕನ್ನಡ ಭಾಷಣ – ಸಾನಿಧ್ಯ (ದ್ವಿತೀಯ ), ಹಿಂದಿ ಭಾಷಣ –ಅಲ್ಸಿಯಾ (ತೃತೀಯ) ಲಘು ಸಂಗೀತ –ಆಯುಷ್ (ದ್ವಿತೀಯ)ಚರ್ಚಾ ಸ್ಪರ್ಧೆ- ದೀಕ್ಷಾ (ದ್ವಿತೀಯ) ಗಜಲ್-ಆದೀಶ್(ತೃತೀಯ) ಕ್ವಿಜ್- ಪ್ರತೀಶ್ ಗೌಡ, ವಿನಯ್ ಶಂಕರ್ ದ್ವಿತೀಯ ಸ್ಥಾನಗಳನ್ನು ಪಡೆಯುವುದರ ಮೂಲಕ ಸಮಗ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ಯುವರಾಜ್ ಜೈನ್, ಕಾರ್ಯದರ್ಶಿಗಳಾದ ರಶ್ಮಿತಾ ಜೈನ್, ಮುಖ್ಯೋಪಾಧ್ಯಾಯರಾದ ಶಿವಪ್ರಸಾದ ಭಟ್ ಹಾಗೂ ಅಧ್ಯಾಪಕ ವೃಂದ ಅಭಿನಂದನೆ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!