ಜನ ಮನದ ನಾಡಿ ಮಿಡಿತ

Advertisement

ಅಕ್ಷಯ್ ಕಲ್ಲೇಗ ಮನೆಗೆ ಅರುಣ್ ಪುತ್ತಿಲ ಭೇಟಿ ; ದುಷ್ಕರ್ಮಿಗಳ ಅಟ್ಟಹಾಸಕ್ಕೆ ಉಸಿರು ಚೆಲ್ಲಿದ ಪುತ್ತೂರಿನ “ಮರಿಹುಲಿ”

ಪುತ್ತೂರಿನಲ್ಲಿ ಹತ್ಯೆಯಾದ ಕಲ್ಲೇಗ ಟೈಗರ್ಸ್ ಸ್ಥಾಪಕ ಅಕ್ಷಯ್ ಕಲ್ಲೇಗರವರ ಮನೆಗೆ ಹಿಂದೂ ಮುಖಂಡ ಅರುಣ್ ಪುತ್ತಿಲ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.


ಇವರು ನಿನ್ನೆ ಖಾಸಗಿ ಕಾರ್ಯಕ್ರಮದ ನಿಮಿತ್ತ ಬೆಂಗಳೂರಿಗೆ ತೆರಳಿದ್ರು, ಈ ಹಿನ್ನೆಲೆ ಇಂದು ಪುತ್ತೂರಿಗೆ ಆಗಮಿಸಿದ್ದಾರೆ. ಬಳಿಕ ಅಕ್ಷಯ್ ಮನೆಯವರ ಜೊತೆ ಮಾತಾನಾಡಿ, ಘಟನೆ ನಡೆದ ದಿನವೇ ಪೊಲೀಸ್ ವರಿಷ್ಠಾಧಿಕಾರಿ ಜೊತೆ ಮಾತನಾಡಿದ್ದೇನೆ, ಅಕ್ಷಯ್ ಕಲ್ಲೇಗ ಕೊಲೆ ಆರೋಪಿಗಳಿಗೆ ಕಾನೂನು ಪ್ರಕಾರ ಸೂಕ್ತ ಶಿಕ್ಷೆ ಆಗಬೇಕು. ಇನ್ನೂ ಪುತ್ತೂರಿನಲ್ಲಿ ಠಾಣೆಯ ಹಿಡಿತದಲ್ಲಿರುವ ಸಿಸಿಟಿವಿಗಳು ಕಾರ್ಯ ನಿರ್ವಹಿಸುತ್ತಿಲ್ಲ ಎಂದು ತಿಳಿದುಬಂದಿದೆ. ಇಲಾಖೆ ಆದಷ್ಟು ಶೀಘ್ರ ಪುತ್ತೂರಿನ ಸಿಸಿಟಿವಿಗಳನ್ನು ಸರಿ ಮಾಡಿ ರಾತ್ರಿ ಹೊತ್ತು ಗಸ್ತು ಹೆಚ್ಚಿಸಬೇಕು ಅಂತ ಹೇಳಿದ್ರು.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!