ಜನ ಮನದ ನಾಡಿ ಮಿಡಿತ

Advertisement

“ದೀಪ ಸಂಜೀವಿನಿ ಕಾರ್ಯಕ್ರಮವು ಮಾದರಿ ಕಾರ್ಯಕ್ರಮವಾಗಿದೆ”; ಆಡಳಿತ ಸಹಾಯಕ ನಿರ್ದೇಶಕರಾದ ವಿಶ್ವನಾಥ್ ಬೈಲಮೂಲೆ

ಬಂಟ್ವಾಳ : ಮಹಿಳೆಯರು ಸಿಕ್ಕ ಅವಕಾಶ ಉಪಯೋಗಿಸಿಕೊಂಡು ಸ್ವಾವಲಂಬಿಗಳಾಗಬೇಕು ಹಾಗೂ ಈ ನಿಟ್ಟಿನಲ್ಲಿ ಬಂಟ್ವಾಳ ತಾಲೂಕು ಮಟ್ಟದ ಸಂಜೀವಿನಿ ಅಭಿಯಾನ ದ ವತಿಯಿಂದ ಏರ್ಪಡಿಸಲಾದ ಸ್ವ ಸಹಾಯ ಸಂಘದ ಮಹಿಳಾ ಉದ್ಯಮಿ ಗಳು ತಯಾರಿಸಿದಂತ ಮಣ್ಣಿನ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ (ದೀಪ ಸಂಜೀವಿನಿ) ಕಾರ್ಯಕ್ರಮವು ಮಾದರಿ ಕಾರ್ಯಕ್ರಮವಾಗಿದೆ ಎಂದು ಬಂಟ್ವಾಳ ತಾಲೂಕು ಪಂಚಾಯತ್ ನ ಆಡಳಿತ ಸಹಾಯಕ ನಿರ್ದೇಶಕರಾದವಿಶ್ವನಾಥ್ ಬೈಲಮೂಲೆ ರವರು ತಿಳಿಸಿದರು.

ಅವರು ಬಿಸಿರೋಡ್ ರಕ್ತೇಶ್ವರಿ ದೇವಸ್ಥಾನ ದ ಮುಂಭಾಗ ಹಮ್ಮಿಕೊಂಡ ದೀಪ ಸಂಜೀವಿನಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ತಾಲೂಕು ಪಂಚಾಯತ್ ನ ಕಾರ್ಯನಿರ್ವಾಹಕ ಅಧಿಕಾರಿ
ಶ್ರೀ ಮಹೇಶ್ ಕುಮಾರ್ ರವರು ಕಾರ್ಯಕ್ರಮಕ್ಕೆ ಭೇಟಿ ನೀಡಿ ಶುಭ ಹಾರೈಸಿದರು. ತಾಲೂಕು ಪಂಚಾಯತ್ ಅಧಿಕಾರಿಗಳಾದ ಶ್ರೀಮತಿ ಚಂದ್ರಾವತಿ, ಶ್ರೀ ಪ್ರಕಾಶ್ ಮತ್ತು ತಾಲೂಕು ಅಭಿಯಾನ ಘಟಕದ ಸಿಬ್ಬಂದಿಗಳು ಮತ್ತು ಗ್ರಾಮ ಪಂಚಾಯತ್ ಒಕ್ಕೂಟಗಳ ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!