ಜನ ಮನದ ನಾಡಿ ಮಿಡಿತ

Advertisement

ಅವೈಜ್ಞಾನಿಕತೆಯಿಂದ ಕೂಡಿರುವ ಬಿ.ಸಿ.ರೋಡಿನ ರಸ್ತೆಗಳು

ಪುರಸಭಾ ವ್ಯಾಪ್ತಿಯ ಬಿ.ಸಿ.ರೋಡಿನ ನಗರ ಪ್ರದೇಶದಲ್ಲಿ ಹಾದು ಹೋಗುವ ಕಾಂಕ್ರೀಟ್ ರಸ್ತೆಯೊಂದು ಅವೈಜ್ಞಾನಿಕತೆಯಿಂದ ಕೂಡಿದ್ದು, ರಸ್ತೆಯನ್ನು ಸರಿಪಡಿಸಿಕೊಡುವಂತೆ ಪುರಸಭಾ ಮುಖ್ಯಾಧಿಕಾರಿಗೆ ಬಂಟ್ವಾಳ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಬಿಂದಿಯಾ ನಾಯಕ್ ಅವರು ಮನವಿ ಮಾಡಿದ್ದಾರೆ.

ಬಿ.ಸಿ.ರೋಡಿನ ಖಾಸಗಿ ಬಸ್ ನಿಲ್ದಾಣದ ಸಮೀಪ ಸರ್ವೀಸ್ ರಸ್ತೆಯಿಂದ ಹಾದುಹೋಗುವ ವಿವೇಕ ನಗರ ರಸ್ತೆಯಲ್ಲಿ ಹತ್ತಾರು ಮನೆಗಳಿವೆ, ಜೊತೆಗೆ ಮಕ್ಕಳ ಆಸ್ಪತ್ರೆಗಳಿವೆ. ಹೀಗಿರುವಾಗ ರಸ್ತೆಯಲ್ಲಿ ಗುಂಡಿ ಬಿದ್ದ ಕಾರಣದಿಂದ ವಾಹನ ಸವಾರರಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ಅದಲ್ಲದೇ ವಿವೇಕ ನಗರ ರಸ್ತೆಗೆ ಪ್ರವೇಶ ಮಾಡುವ ರಸ್ತೆಯಲ್ಲಿ ಖಾಸಗಿ ವ್ಯಕ್ತಿಯೋರ್ವರು ನೀರಿನ ಪೈಪ್ ಅಳವಡಿಕೆ ಮಾಡಿರುವ ಹಿನ್ನೆಲೆಯಲ್ಲಿ ಕಾಂಕ್ರೀಟ್ ರಸ್ತೆಯನ್ನು ಅಗೆದು ಹಾಕಿದ್ದಾರೆ. ಬಳಿಕ ಅ ಗುಂಡಿಯನ್ನು ಮುಚ್ಚಿಲ್ಲ ಎಂದು ಆರೋಪಿಸಿದ್ದಾರೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!