ಜನ ಮನದ ನಾಡಿ ಮಿಡಿತ

Advertisement

ಮೂಡುಬಿದಿರೆಯ ಸಮಾಜ ಮಂದಿರ ಸಭಾ (ರಿ) , ಯುವ ವಾಹಿನಿ ಘಟಕದ ವತಿಯಿಂದ ಸಮಾಜ ಮಂದಿರದಲ್ಲಿ ಬೆದ್ರ ಗೂಡು ದೀಪ, ರಂಗೋಲಿ ಸ್ಪರ್ಧೆ-2023

ಮೂಡುಬಿದಿರೆಯ ಸಮಾಜ ಮಂದಿರ ಸಭಾ (ರಿ) , ಯುವ ವಾಹಿನಿ ಘಟಕದ ವತಿಯಿಂದ ಸಮಾಜ ಮಂದಿರದಲ್ಲಿ ಬೆದ್ರ ಗೂಡು ದೀಪ, ರಂಗೋಲಿ ಸ್ಪರ್ಧೆ-2023 ಸಮಾಜಮಂದಿರದಲ್ಲಿ ನಡೆಯಿತು.ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಮಾಜ ಮಂದಿರ ಸಭಾ ಅಧ್ಯಕ್ಷ, ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಅವರು ಪರಂಪರೆಯ ಬೆಳಕು ಎಲ್ಲೆಡೆ ಪಸರಿಸಿ ಸುಖ ಸಮೃದ್ಧಿ ನೆಮ್ಮದಿ ಸಿಗಲಿ ಎಂದು ಹಾರೈಸಿದ್ದಾರೆ.

ಮಂಗಳೂರು ವಿವಿಯ ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠದ ನಿರ್ದೇಶಕ ಡಾ. ಗಣೇಶ ಅಮೀನ್ ಸಂಕಮಾರ್ ದೀಪಾವಳಿಯ ಬಗ್ಗೆ ಮಾತನಾಡಿ ಅಂದಿನ ಕಾಲದಲ್ಲಿ ಹಿರಿಯರಿಗೆ ಬಡತನವಿತ್ತು. ಆದರೆ ಸಕಾಲದಲ್ಲಿ ಹಸಿವೆ, ಸೊಗಸಾದ ನಿದ್ದೆಯ ನೈಜ್ಯ ಶ್ರೀಮಂತಿಕೆಯಿತ್ತು. ಕೂಡು ಕುಟುಂಬಗಳ ಚಿತ್ರಣ ಕರಗಿ ಹೋಗುತ್ತಿದ್ದಂತೆ ಇಂದು ಹಬ್ಬಗಳ ಬೆಳಕು, ಸಂಭ್ರಮ ಕ್ಷೀಣವಾಗುತ್ತಿದೆ ಎಂದ್ರು. ಇನ್ನು ಇದೇ ವೇಳೆ ಸ್ಪೂರ್ತಿಭಿನ್ನ ಸಾಮಥ್ಯ೯ದ ಮಕ್ಕಳ ಶಾಲಾ ಸ್ಥಾಪಕ ಪ್ರಕಾಶ್ ಶೆಟ್ಟಿಗಾರ್ದ ಹಾಗು ದ .ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸುರೇಶ್ ಎ ಅವರನ್ನು ಗೌರವಿಸಲಾಯಿತು.

ಇನ್ನು ಈ ಸಂಧರ್ಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ರಾಜೇಶ್ ಬಿ, ರತ್ನ ವುಮೆನ್ ಕ್ಲಿನಿಕ್ನ ಡಾ. ರಮೇಶ್, ಸಮಾಜ ಮಂದಿರ ಸಭಾ ಕಾರ್ಯದರ್ಶಿ ಹೆಚ್. ಸುರೇಶ್ ಪ್ರಭು, ರೋಟರಿ ಮಿಡ್ ಟೌನ್ ಅಧ್ಯಕ್ಷ ಮಹೇಂದ್ರ ಕುಮಾರ್ ಜೈನ್,ಯುವ ವಾಹಿನಿ ಕಾರ್ಯದರ್ಶಿ ವಿದೇಶ್ ಎಂ, ಡಾ. ಮುರಳೀಕೃಷ್ಣ ವಿ. ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!