ಜನ ಮನದ ನಾಡಿ ಮಿಡಿತ

Advertisement

ಸ್ನೇಹ ಸಂಜೀವಿನಿ ಒಕ್ಕೂಟದಿಂದ “ದೀಪಸಂಜೀವಿನಿ” ಕಾರ್ಯಕ್ರಮ

ಕಲ್ಲಡ್ಕ ನ 12, ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮ ಪಂಚಾಯತ್ ನ ಸ್ನೇಹ ಸಂಜೀವಿನಿ ಒಕ್ಕೂಟ ದ ಸದಸ್ಯರಿಂದ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದಡಿ ದೀಪಾವಳಿ ಹಬ್ಬದ ಪ್ರಯುಕ್ತ. “ದೀಪ ಸಂಜೀವಿನಿ” ಕಾರ್ಯ್ರಮ ಆಯೋಜಿಸಿ ಒಕ್ಕೂಟ ಮಹಿಳೆಯರಿಂದ ವಿವಿಧ ವಿನ್ಯಾಸದ ಮಣ್ಣಿನ ಹಣತೆಗಳ ಹಾಗೂ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ವನ್ನು ವೀರಕಂಭ ಮಜಿ ಶಾಲಾ ಹತ್ತಿರ ಇರುವ ಶ್ರೀ ಶಾರದಾ ಕಾಂಪ್ಲೆಕ್ಸ್ ನಲ್ಲಿ ಆಯೋಜಿಸಲಾಗಿತ್ತು.


ಹಿರಿಯರಾದ ನೋಣಯ್ಯ ರವರು ದೀಪ ಪ್ರಜ್ವಲನದ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಬಂಟ್ವಾಳ ವಲಯ ಕೆ ಎಂ ಎಫ್ ವಿಸ್ತರಣಾಧಿಕಾರಿ ಜಗದೀಶ್ ಎ, ಬಂಟ್ವಾಳ ಸಂಜೀವಿನಿ ಅಭಿಯಾನ ಘಟಕದ ವಲಯ ಮೇಲ್ವಿಚಾರಕಿ ಕುಸುಮ, ಬಿ ಆರ್ ಪಿ ಇ ಬಿ ಸವಿತ .ಒಕ್ಕೂಟದ ಅದ್ಯಕ್ಷರು, ಎಂ ಬಿ ಕೆ, ಕೃಷಿ ಸಖಿ, ಉದ್ಯೋಗ ಸಖಿ, ಪಶು ಸಖಿ, ಎಲ್ ಸಿ ಆರ್ ಪಿ,ಒಕ್ಕೂಟ ಸದಸ್ಯರು, ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!