ಜನ ಮನದ ನಾಡಿ ಮಿಡಿತ

Advertisement

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಗೋಪೂಜೆ; ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯ

ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಬಲಿಪಾಡ್ಯಮ ದಿನ ಗೋಧೋಳಿ ಸಮಯದಲ್ಲಿ ಸಾಮೂಹಿಕ ಗೋಪೂಜೆ ದೇವಸ್ಥಾನದ ಗೋಶಾಲೆಯಲ್ಲಿ ನಡೆಯಿತು.


ದೇವಸ್ಥಾನದ ಪ್ರಧಾನ ಅರ್ಚಕರಾದ ವಿ.ಎಸ್. ಭಟ್ ಹಾಗೂ ವಸಂತ ಕೆದಿಲಾಯ ಗೋಶಾಲೆ ಆವರಣದಲ್ಲಿ ಗೋಪೂಜೆಯ ವಿಧಿ ವಿಧಾನಗಳನ್ನು ನೆರವೇರಿಸಿದ್ದಾರೆ. ಬಳಿಕ ಗೋವುಗಳಿಗೆ ಹೂವಿನ ಹಾರ ಹಾಕಿ ಅವಲಕ್ಕಿ, ದೋಸೆಯನ್ನು ತಿನ್ನಿಸಲಾಯಿತು. ಈ ಸಂದರ್ಭದಲ್ಲಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಧ ಕೇಶವ ಪ್ರಸಾದ್ ಮುಳಿಯ ಅವರು ಮಾತಾನಾಡಿ, ಮೂರು ವರ್ಷಗಳಿಂದ ಗೋಪೂಜೆ ಮಾಡುತ್ತಾ ಬಂದಿದ್ದೇವೆ. ಕಳೆದ ವರ್ಷದಿಂದ ಗೋಶಾಲೆ ತೆರೆದಿದ್ದೇವೆ. ಈ ಭಾರಿಯೂ ಗೋಪೂಜೆ ನಡೆದಿದೆ. ಈ ಸಂದರ್ಭದಲ್ಲಿ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳನ್ನು ನೆನಪಿಸಬೇಕಾಗುತ್ತದೆ. ಏಕೆಂದರೆ ದೇಶಿ ವಿವಿಧ ತಳಿಗಳ ಪುನರುತ್ಥಾನಕ್ಕಾಗಿ ಗೋವಿನ ಆಂದೋಲನ ಮಾಡುವಲ್ಲಿ ಅವರ ಅನುಗ್ರಹವಿದೆ ಎಂದು ಹೇಳಿದ್ದಾರೆ. ಇನ್ನೂ ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಬಿ.ಐತ್ತಪ್ಪ ನಾಯ್ಕ್, ಡಾ. ಸುಧಾ ಎಸ್. ರಾವ್, ವೀಣಾ ಬಿ.ಕೆ., ಕಾರ್ಯನಿರ್ವಹಣಾಧಿಕಾರಿಯಾದ ಕೆ.ವಿ.ಶ್ರೀನಿವಾಸ, ಗೋಪೂಜೆ ಸೇವಾಕರ್ತರು, ಭಕ್ತಾದಿಗಳು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಅಪಘಾತ: ಒಂದೇ ಕುಟುಂಬದ ಆರು ಮಂದಿಗೆ ಗಾಯ…!

ಬಂಟ್ವಾಳ: ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತ್ಯು…!

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

error: Content is protected !!