ಜನ ಮನದ ನಾಡಿ ಮಿಡಿತ

Advertisement

150 ಕೆಜಿ ಭಾರದ 27 ಫೀಟ್ ಉದ್ದ ಹಾಗೂ 7 ಫೀಟ್ ಅಗಲದ ಚಂದ್ರಯಾನ-3 ಮಾದರಿಯ ಬೃಹತ್ ಗೂಡುದೀಪ ನಿರ್ಮಾಣ

ಬಜಪೆ: ಕಳೆದ 26 ವರ್ಷಗಳಿಂದ ವಿವಿಧಾಕೃತಿಯ ಗೂಡುದೀಪ ನಿರ್ಮಿಸುತ್ತ ಬಂದಿರುವ ಬಜಪೆ ಸಮೀಪದ ಪಡುಪೆರಾರದ ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀ ನಾಗಬ್ರಹ್ಮ ಯುವಕ ಮಂಡಲವು ಸುಮಾರು 40 ಕ್ಕೂ ಹೆಚ್ಚು ಕಾರ್ಯಕರ್ತರ ಪರಿಶ್ರಮ ದಿಂದ ಈ ಬಾರಿಯ ದೀಪಾವಳಿ ಹಬ್ಬಕ್ಕೆ 27 ನೇ ವರ್ಷದ ಗೂಡುದೀಪವಾಗಿ 150 ಕೆಜಿ ಭಾರದ 27 ಫೀಟ್ ಉದ್ದ ಹಾಗೂ 7 ಫೀಟ್ ಅಗಲದ ಚಂದ್ರಯಾನ 3 ಮಾದರಿಯ ಬೃಹತ್ ಗೂಡುದೀಪ ನಿರ್ಮಾಣ ಮಾಡಿದ್ದಾರೆ.

ಇಸ್ರೋ ವಿಜ್ಞಾನಿಗಳಿಗೆ ಸದಾ ಪ್ರೋತ್ಸಾಹ ನೀಡುತ್ತಾ ಬಂದಿರುವ ದೇಶದ ಪ್ರಧಾನಿ ನರೇಂದ್ರ ಮೋದಿಯವರು ಮತ್ತೊಮ್ಮೆ 2024 ರಲ್ಲಿ ಪ್ರಧಾನಿಯಾಗಲೆಂದು ಸಂದೇಶ ನೀಡಿದ್ದಾರೆ.

ಗೂಡುದೀಪ ಉದ್ಘಾಟನೆ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಬಲಾವಂಡಿ ದೈವದ ಮುಕ್ಕಾಲ್ದಿ ಬಾಲಕೃಷ್ಣ ಶೆಟ್ಟಿ, ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜಯಂತ್ ಕಟ್ಟಸ್ಥಾನ, ಪುರುಷೋತ್ತಮ್ ಮಳಲಿ, ಕೃಷ್ಣ ಕಜೆಪದವು, ರಾಜೇಶ್ ಗಂಜಿಮಠ, ಪಡುಪೆರಾರ ಗ್ರಾಮ ಪಂಚಾಯತ್ ನ ಸದಸ್ಯರುಗಳು , ಶ್ರೀ ನಾಗ ಬ್ರಹ್ಮ ಯುವಕ ಮಂಡಲದ ಅಧ್ಯಕ್ಷ ಶೇಖರ್ ಸಪಳಿಗ, ಗೌರವ ಅಧ್ಯಕ್ಷರು, ಪದಾಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!